23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ದಿ| ತುಷಾರ್ ರವರ ನುಡಿನಮನ ಕಾರ್ಯಕ್ರಮದಲ್ಲಿ ರೂ.40,305 ಉಳಿಕೆ ಮೊತ್ತವನ್ನು ನಂದಗೋಕುಲ ಗೋಶಾಲೆಗೆ ಹಸ್ತಾಂತರ

ಇಂದಬೆಟ್ಟು : ಇಲ್ಲಿಯ “ಶ್ರೀ ಸನಾತನಿ” ಹೊಸಮಾರು ಮನೆ ಶ್ರೀಮತಿ ವಿನಯಲತಾ ಮತ್ತು ವಸಂತ ಗೌಡ ಇವರ ಪುತ್ರ ತುಷಾರ್ ಗೌಡ ರವರು ಇತ್ತೀಚೆಗೆ ಅಪಘಾತದಿಂದ ನಿಧನರಾಗಿದ್ದು, ಈ ಪ್ರಯುಕ್ತ ನ. 17 ರಂದು ಅವರ ಹಿತೈಷಿಗಳಿಂದ ಶ್ರೀ ಸನಾತನಿ ಇಂದಬೆಟ್ಟು ಮನೆಯಲ್ಲಿ “ನುಡಿನಮನ” ಕಾರ್ಯಕ್ರಮವು ನಡೆಯಿತು.

ಈ ಕಾರ್ಯಕ್ರಮಕ್ಕೆ ಹಿತೈಷಿ ಬಂಧುಗಳು ನೀಡಿರುವ ಸಂಗ್ರಹದಲ್ಲಿ ಕಾರ್ಯಕ್ರಮದ ಖರ್ಚು ಕಳೆದು ಉಳಿಕೆ ಮೊತ್ತ ರೂ. 40,305/- ಮೊತ್ತವನ್ನು ನಂದಗೋಕುಲ ಗೋಶಾಲೆಗೆ ನೀಡಲಾಯಿತು.

Related posts

ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಆರಂಬೋಡಿ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಂಗಳೂರು ವಿಭಾಗೀಯ ರೈಲ್ವೇ ಸಮಸ್ಯೆಗಳ ಬಗ್ಗೆ ಚರ್ಚೆ ಹಾಗೂ ಶೀಘ್ರದಲ್ಲಿ ವಂದೇ ಭಾರತ್ ರೈಲು ಮಂಗಳೂರಿಗೆ : ರಾಜೇಶ್ ಪುದುಶೇರಿ

Suddi Udaya

ಬೆಳ್ತಂಗಡಿ: ಸ.ಪ್ರ.ದ. ಕಾಲೇಜಿನಲ್ಲಿ ರೋವರ್ ರೇಂಜರ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಚಟುವಟಿಕೆಗಳ ಉದ್ಘಾಟನೆ

Suddi Udaya

ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರ ಡ್ರಾಗನ್ ಕೃಷಿ ತೋಟಕ್ಕೆ ವಿಜ್ಞಾನಿ ತಂಡ ಭೇಟಿ

Suddi Udaya

ಉಜಿರೆ: ಶ್ರೀ ಧ. ಮಂ. ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಸಮಾಲೋಚನಾ ಸಭೆ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆಯಿಂದ ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya
error: Content is protected !!