25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ದಿ| ತುಷಾರ್ ರವರ ನುಡಿನಮನ ಕಾರ್ಯಕ್ರಮದಲ್ಲಿ ರೂ.40,305 ಉಳಿಕೆ ಮೊತ್ತವನ್ನು ನಂದಗೋಕುಲ ಗೋಶಾಲೆಗೆ ಹಸ್ತಾಂತರ

ಇಂದಬೆಟ್ಟು : ಇಲ್ಲಿಯ “ಶ್ರೀ ಸನಾತನಿ” ಹೊಸಮಾರು ಮನೆ ಶ್ರೀಮತಿ ವಿನಯಲತಾ ಮತ್ತು ವಸಂತ ಗೌಡ ಇವರ ಪುತ್ರ ತುಷಾರ್ ಗೌಡ ರವರು ಇತ್ತೀಚೆಗೆ ಅಪಘಾತದಿಂದ ನಿಧನರಾಗಿದ್ದು, ಈ ಪ್ರಯುಕ್ತ ನ. 17 ರಂದು ಅವರ ಹಿತೈಷಿಗಳಿಂದ ಶ್ರೀ ಸನಾತನಿ ಇಂದಬೆಟ್ಟು ಮನೆಯಲ್ಲಿ “ನುಡಿನಮನ” ಕಾರ್ಯಕ್ರಮವು ನಡೆಯಿತು.

ಈ ಕಾರ್ಯಕ್ರಮಕ್ಕೆ ಹಿತೈಷಿ ಬಂಧುಗಳು ನೀಡಿರುವ ಸಂಗ್ರಹದಲ್ಲಿ ಕಾರ್ಯಕ್ರಮದ ಖರ್ಚು ಕಳೆದು ಉಳಿಕೆ ಮೊತ್ತ ರೂ. 40,305/- ಮೊತ್ತವನ್ನು ನಂದಗೋಕುಲ ಗೋಶಾಲೆಗೆ ನೀಡಲಾಯಿತು.

Related posts

ತ್ರೋಬಾಲ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹನ ಕುಮಾರಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೊಳಿಯಾರು ಕಾಡಾನೆ ದಾಳಿಗೆ ರಿಕ್ಷಾ ನಜ್ಜುಗುಜ್ಜು: ಅದೃಷ್ಟಾವಶತ್ ಪಾರಾದ ಚಾಲಕ

Suddi Udaya

ಅರಸಿನಮಕ್ಕಿ: ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಪುತ್ತೂರು ಬಿಜೆಪಿ ಅಭ್ಯರ್ಥಿ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ಆರಿಕೋಡಿ ಕ್ಷೇತ್ರಕ್ಕೆ ಭೇಟಿ

Suddi Udaya

ಬೆಳ್ತಂಗಡಿ: ಬೀದಿ ನಾಯಿಗಳ ತಡೆಗೆ ಕ್ರಮಕೈಗೊಳ್ಳಲು ಸೂಚನೆ

Suddi Udaya

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!