24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ದಿ| ತುಷಾರ್ ರವರ ನುಡಿನಮನ ಕಾರ್ಯಕ್ರಮದಲ್ಲಿ ರೂ.40,305 ಉಳಿಕೆ ಮೊತ್ತವನ್ನು ನಂದಗೋಕುಲ ಗೋಶಾಲೆಗೆ ಹಸ್ತಾಂತರ

ಇಂದಬೆಟ್ಟು : ಇಲ್ಲಿಯ “ಶ್ರೀ ಸನಾತನಿ” ಹೊಸಮಾರು ಮನೆ ಶ್ರೀಮತಿ ವಿನಯಲತಾ ಮತ್ತು ವಸಂತ ಗೌಡ ಇವರ ಪುತ್ರ ತುಷಾರ್ ಗೌಡ ರವರು ಇತ್ತೀಚೆಗೆ ಅಪಘಾತದಿಂದ ನಿಧನರಾಗಿದ್ದು, ಈ ಪ್ರಯುಕ್ತ ನ. 17 ರಂದು ಅವರ ಹಿತೈಷಿಗಳಿಂದ ಶ್ರೀ ಸನಾತನಿ ಇಂದಬೆಟ್ಟು ಮನೆಯಲ್ಲಿ “ನುಡಿನಮನ” ಕಾರ್ಯಕ್ರಮವು ನಡೆಯಿತು.

ಈ ಕಾರ್ಯಕ್ರಮಕ್ಕೆ ಹಿತೈಷಿ ಬಂಧುಗಳು ನೀಡಿರುವ ಸಂಗ್ರಹದಲ್ಲಿ ಕಾರ್ಯಕ್ರಮದ ಖರ್ಚು ಕಳೆದು ಉಳಿಕೆ ಮೊತ್ತ ರೂ. 40,305/- ಮೊತ್ತವನ್ನು ನಂದಗೋಕುಲ ಗೋಶಾಲೆಗೆ ನೀಡಲಾಯಿತು.

Related posts

ಉಜಿರೆ : ಶ್ರೀ ಧ.ಮಂ. ಕಾಲೇಜಿನ ಸ್ವಚ್ಛತಾ ಸಿಬ್ಬಂದಿಗೆ ಬೀಳ್ಕೊಡುಗೆ

Suddi Udaya

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಲಬ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಆಯುಧ ಪೂಜೆ

Suddi Udaya

ನೆಲ್ಯಾಡಿಯಲ್ಲಿ ಉದನೆ ವಲಯ ಮಟ್ಟದ ಮಾತೃಸಂಗಮ ‘ಫಿದೆಲಿಯುಂ–2026’

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಅವಹೇಳನಕಾರಿ, ಆಧಾರ ರಹಿತ ವಿಡಿಯೋ ಪೋಸ್ಟ್ ಗೆ ಕೋರ್ಟ್ ತಡೆಯಾಜ್ಞೆ – ಡಿಲೀಟ್ ಗೆ ಸೂಚನೆ

Suddi Udaya

ಎ.19-28: ಕಾಜೂರ್ ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!