25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು: ಮಾರಿಯಮ್ಮ ದೇವಿಯ ನೂತನ ಕಟ್ಟೆ ನಿರ್ಮಿಸಲು ಭೂಮಿ ಪೂಜೆ

ಕುವೆಟ್ಟು : ಮದ್ದಡ್ಕ ಸಮೀಪದ ನೇರಳಕಟ್ಟೆ ಎಂಬಲ್ಲಿ ಕುವೆಟ್ಟು ಓಡಿಲ್ನಾಳ ಗ್ರಾಮಕ್ಕೆ ಸಂಬಂಧಪಟ್ಟ ಮಾರಿಯಮ್ಮ ದೇವಿಯ (ಗೊಂಬೆಯ) ಕಟ್ಟೆಯು ಹೆದ್ದಾರಿಯ ಬದಿಯಲಿದ್ದ ಕಟ್ಟೆಯನ್ನು ತೆರವುಗೊಳಿಸಿ ನೂತನ ಕಟ್ಟೆ ನಿರ್ಮಿಸಲು ಭೂಮಿ ಪೂಜೆ ನ.27 ರಂದು ನಡೆಯಿತು.

ಈ ಸಂದರ್ಭದಲ್ಲಿ ಸಂಬಂಧಪಟ್ಟ ಕುವೆಟ್ಟು, ಓಡಿಲ್ನಾಳ ಗ್ರಾಮದ ಸಮಸ್ತ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಮೂಡುಕೋಡಿಯಲ್ಲಿ ನಿಧಾನಗತಿಯಲ್ಲಿ ಸಾಗುತ್ತಿರುವ ಮತದಾನ : ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ಜನವೋ ಜನ

Suddi Udaya

ಎಸ್.ಡಿ.ಎಂ ಕಾಲೇಜು ಉಜಿರೆ : “ವಿಜ್ಞಾನ ಸಿಂಚನ -2026” ಅಂತರ್ ಕಾಲೇಜು ರಾಜ್ಯಮಟ್ಟದ ಉತ್ಸವಕ್ಕೆ ಚಾಲನೆ

Suddi Udaya

ಮಾಲಾಡಿ ಗ್ರಾ.ಪಂ. ವ್ಯಾಪ್ತಿಯ ಶಕ್ತಿನಗರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಕಾರ್ಯಕ್ರಮ

Suddi Udaya

ಪಟ್ರಮೆ: ಕೂಡಿಗೆ ಸೇತುವೆ ಅಡಿಯಲ್ಲಿ ಯುವಕನ ಶವ ಪತ್ತೆ

Suddi Udaya

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ಧರ್ಮಸ್ಥಳ ಯೋಜನೆಯ ಕಾರ್ಯಕ್ರಮ: ರಾಜ್ಯಾದ್ಯಂತ 1000 ಶಾಲೆಗಳಿಗೆ ಜ್ಞಾನದೀಪ ಗೌರವ ಶಿಕ್ಷಕರ ನಿಯೋಜನೆ

Suddi Udaya
error: Content is protected !!