July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು: ಮಾರಿಯಮ್ಮ ದೇವಿಯ ನೂತನ ಕಟ್ಟೆ ನಿರ್ಮಿಸಲು ಭೂಮಿ ಪೂಜೆ

ಕುವೆಟ್ಟು : ಮದ್ದಡ್ಕ ಸಮೀಪದ ನೇರಳಕಟ್ಟೆ ಎಂಬಲ್ಲಿ ಕುವೆಟ್ಟು ಓಡಿಲ್ನಾಳ ಗ್ರಾಮಕ್ಕೆ ಸಂಬಂಧಪಟ್ಟ ಮಾರಿಯಮ್ಮ ದೇವಿಯ (ಗೊಂಬೆಯ) ಕಟ್ಟೆಯು ಹೆದ್ದಾರಿಯ ಬದಿಯಲಿದ್ದ ಕಟ್ಟೆಯನ್ನು ತೆರವುಗೊಳಿಸಿ ನೂತನ ಕಟ್ಟೆ ನಿರ್ಮಿಸಲು ಭೂಮಿ ಪೂಜೆ ನ.27 ರಂದು ನಡೆಯಿತು.

ಈ ಸಂದರ್ಭದಲ್ಲಿ ಸಂಬಂಧಪಟ್ಟ ಕುವೆಟ್ಟು, ಓಡಿಲ್ನಾಳ ಗ್ರಾಮದ ಸಮಸ್ತ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಪುಟ್ ಬಾಲ್ ಪಂದ್ಯಾಟ

Suddi Udaya

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ಸುದ್ದಿ ಉದಯ ಬೆಳಕಿನ ಹಬ್ಬ ದೀಪಾವಳಿ ವಿಶೇಷ ಸಂಚಿಕೆ: ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ:ಅದೃಷ್ಟವಂತ ಓದುಗರಿಗೆ ರೂ.25 ಸಾವಿರ ಬಹುಮಾನದ ಕೂಪನ್ ಡ್ರಾ

Suddi Udaya

ಡಾ. ಡಿ ವಿರೇಂದ್ರ ಹೆಗ್ಗಡೆ ರವರ ಹುಟ್ಟು ಹಬ್ಬದ ಪ್ರಯುಕ್ತ ಪುಂಜಾಲಕಟ್ಟೆ ಮತ್ತು ಮಂಜಲ್ಪಲಿಕ್ಕೆ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಬೆಳ್ತಂಗಡಿ: ಸರ್ವೆಯರ್ ವಿಶ್ವನಾಥ್ ರಾವ್ ಹೃದಯಾಘಾತದಿಂದ ಸಾವು

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆಯ ವಾರ್ಷಿಕ ಮಹಾಸಭೆ

Suddi Udaya
error: Content is protected !!