25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಧ್ಯಾನದ ಬಗ್ಗೆ ಮಾಹಿತಿ ಕಾರ್ಯಕ್ರಮ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಎಮ್.ಸಿ.ಕೆ.ಎಸ್. ಫುಡ್ ಫಾರ್ ದಿ ಹಂಗ್ರಿ ಫೌಂಡೇಶನ್ ಕರ್ನಾಟಕ ವತಿಯಿಂದ ಧ್ಯಾನದ ಬಗ್ಗೆ ಮಾಹಿತಿಯನ್ನು ಉಜಿರೆಯ ದಂತ ವೈದ್ಯರಾಗಿರುವ ಡಾ. ಹರ್ಷ ಬಿ ಎಸ್ ಇವರು ನೀಡಿದರು.

ಓದಿನಲ್ಲಿ ಏಕಾಗ್ರತೆ ಬರಲು ಸರಳ ಉಸಿರಾಟದ ಮತ್ತು ಇತರ ವ್ಯಾಯಾಮಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಎಮ್.ಸಿ.ಕೆ.ಎಸ್. ಫುಡ್ ಫಾರ್ ದಿ ಹಂಗ್ರಿ ಫೌಂಡೇಶನ್ ಕರ್ನಾಟಕ ವತಿಯಿಂದ ವಿದ್ಯಾರ್ಥಿಗಳಿಗೆ ಮೂರು ನೋಟ್ ಪುಸ್ತಕಗಳನ್ನು ನೀಡಲಾಯಿತು.

ಮುಖ್ಯ ಶಿಕ್ಷಕರು ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ನಡ ಗೌಡರ ಯಾನೆ ಒಕ್ಕಲಿಗರ ಸೇವಾ ಮಹಿಳಾ ಘಟಕ, ಯುವ ವೇದಿಕೆ “ಆಟಿಡೊಂಜಿ ದಿನ” ಹಾಗೂ “ಪ್ರತಿಭಾ ಪುರಸ್ಕಾರ”

Suddi Udaya

ಇಳಂತಿಲ ವ್ಯಾಪ್ತಿಯಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ “ಕ್ರೀಡಾ ಕಲರವ 2023”

Suddi Udaya

ಅರಸಿನಮಕ್ಕಿ: ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya
error: Content is protected !!