30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಧ್ಯಾನದ ಬಗ್ಗೆ ಮಾಹಿತಿ ಕಾರ್ಯಕ್ರಮ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಎಮ್.ಸಿ.ಕೆ.ಎಸ್. ಫುಡ್ ಫಾರ್ ದಿ ಹಂಗ್ರಿ ಫೌಂಡೇಶನ್ ಕರ್ನಾಟಕ ವತಿಯಿಂದ ಧ್ಯಾನದ ಬಗ್ಗೆ ಮಾಹಿತಿಯನ್ನು ಉಜಿರೆಯ ದಂತ ವೈದ್ಯರಾಗಿರುವ ಡಾ. ಹರ್ಷ ಬಿ ಎಸ್ ಇವರು ನೀಡಿದರು.

ಓದಿನಲ್ಲಿ ಏಕಾಗ್ರತೆ ಬರಲು ಸರಳ ಉಸಿರಾಟದ ಮತ್ತು ಇತರ ವ್ಯಾಯಾಮಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಎಮ್.ಸಿ.ಕೆ.ಎಸ್. ಫುಡ್ ಫಾರ್ ದಿ ಹಂಗ್ರಿ ಫೌಂಡೇಶನ್ ಕರ್ನಾಟಕ ವತಿಯಿಂದ ವಿದ್ಯಾರ್ಥಿಗಳಿಗೆ ಮೂರು ನೋಟ್ ಪುಸ್ತಕಗಳನ್ನು ನೀಡಲಾಯಿತು.

ಮುಖ್ಯ ಶಿಕ್ಷಕರು ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ನೆರಿಯ : ಹಾಡಹಾಗಲೇ ಮನೆಗೆ ನುಗ್ಗಿ ರೂ.3.12 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಶ್ರೀ ಧ. ಮಂ.ಆಂ.ಮಾ. ಶಾಲೆಯಲ್ಲಿ ಆಟಿದ ಕೂಟ

Suddi Udaya

ಎನ್.ಎಮ್.ಎಮ್.ಎಸ್ ಪರೀಕ್ಷೆ: ಪದ್ಮುಂಜ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಜಶ್ಮಿತಾ ರಾಜ್ಯ ಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಪುಂಜಾಲಕಟ್ಟೆ ಬಸವನಗುಡಿ ನಿವಾಸಿ ಚಿನ್ನಸ್ವಾಮಿ ಮೇಸ್ತ್ರಿ ನಿಧನ

Suddi Udaya

ಅಳದಂಗಡಿ: ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ ಡಿ.ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ

Suddi Udaya

ವೇಣೂರು ಠಾಣಾ ಪೊಲೀಸ್ ಉಪ ನಿರೀಕ್ಷಕರಾಗಿ ಶ್ರೀಶೈಲ ಡಿ. ಮುರುಗೋಡು

Suddi Udaya
error: Content is protected !!