22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಧ್ಯಾನದ ಬಗ್ಗೆ ಮಾಹಿತಿ ಕಾರ್ಯಕ್ರಮ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಎಮ್.ಸಿ.ಕೆ.ಎಸ್. ಫುಡ್ ಫಾರ್ ದಿ ಹಂಗ್ರಿ ಫೌಂಡೇಶನ್ ಕರ್ನಾಟಕ ವತಿಯಿಂದ ಧ್ಯಾನದ ಬಗ್ಗೆ ಮಾಹಿತಿಯನ್ನು ಉಜಿರೆಯ ದಂತ ವೈದ್ಯರಾಗಿರುವ ಡಾ. ಹರ್ಷ ಬಿ ಎಸ್ ಇವರು ನೀಡಿದರು.

ಓದಿನಲ್ಲಿ ಏಕಾಗ್ರತೆ ಬರಲು ಸರಳ ಉಸಿರಾಟದ ಮತ್ತು ಇತರ ವ್ಯಾಯಾಮಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಎಮ್.ಸಿ.ಕೆ.ಎಸ್. ಫುಡ್ ಫಾರ್ ದಿ ಹಂಗ್ರಿ ಫೌಂಡೇಶನ್ ಕರ್ನಾಟಕ ವತಿಯಿಂದ ವಿದ್ಯಾರ್ಥಿಗಳಿಗೆ ಮೂರು ನೋಟ್ ಪುಸ್ತಕಗಳನ್ನು ನೀಡಲಾಯಿತು.

ಮುಖ್ಯ ಶಿಕ್ಷಕರು ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಎಸ್ ಕೆ ಪಿ ಎ ಸದಸ್ಯರಿಗೆ ನಿಕಾನ್ ಕ್ಯಾಮರದ ಬಗ್ಗೆ ಕಾರ್ಯಾಗಾರ

Suddi Udaya

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ ಹಾಗೂ ಕೆಸರೊಡೊಂಜಿ ದಿನದ ಸಂಭ್ರಮ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಪುಷ್ಪರಥೋತ್ಸವ: ಅಭಿನಂದನೆ ಕಾರ್ಯಕ್ರಮ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತ್ ನಲ್ಲಿ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಎಂ.ಕೆ. ಅಹ್ಮದ್ ಯೂಸುಫ್ ರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಇಸುಬು ಯು.ಕೆ ನೇಮಕ

Suddi Udaya

ಸುಲ್ಕೇರಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!