23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ.28: ಬೆಳ್ತಂಗಡಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 110/33/11ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಲಾಯಿಲ, ಕುವೆಟ್ಟು, ಗೇರುಕಟ್ಟೆ ಫೀಡರಿನ ಹೆಚ್.ಟಿ ಲೈನನ್ನು ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ ಸ್ಥಳಾಂತರಿಸಲು ಹಾಗೂ ನಾರಾವಿ, ಅಳದಂಗಡಿ ಹಾಗೂ ಪಡಂಗಡಿ ಫೀಡರುಗಳಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ,

ನ.28 ರಂದು ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.00ರ ತನಕ ಗುರುವಾಯನಕೆರೆ, ಸಂತೆಕಟ್ಟೆ, ಬೆಳ್ತಂಗಡಿ ಪೇಟೆ, ಲಾಯಿಲ, ಪಡಂಗಡಿ, ಪೊಯ್ಯಗುಡ್ಡೆ, ಗರ್ಡಾಡಿ, ಪೆರೊಡಿತ್ತಾಯಕಟ್ಟೆ, ಮುಂಡೂರು, ಬಳಂಜ, ಕೆದ್ದು, ಶಿರ್ಲಾಲು, ಸುಲ್ಕೇರಿಮೊಗ್ರು, ಸವಣಾಲು, ಅಳದಂಗಡಿ ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಮರೋಡಿ: ಯುವಕನ ಧ್ವನಿ ಪೆಟ್ಟಿಗೆಯ ಶಸ್ತ್ರಚಿಕಿತ್ಸೆಗೆ ಯುವವಾಹಿನಿ ವೇಣೂರು ಘಟಕ ಹಾಗೂ ಯುವವಾಹಿನಿ ಮರೋಡಿ ಸಂಚಲನಾ ಸಮಿತಿ ಸದಸ್ಯರಿಂದ ಆರ್ಥಿಕ ನೆರವು

Suddi Udaya

ಉಜಿರೆ: ಸಿದ್ದವನ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಮಂಗಳೂರಿನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿ ಸಭೆ

Suddi Udaya

ಆರಂಬೋಡಿ ಸ.ಉ.ಪ್ರಾ. ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಅಭಿನಂದನೆ ಸಭೆ

Suddi Udaya

ನಾರಾವಿ ವೈಶಾಲಿ ಪರಿಸರದಲ್ಲಿ ಮನೆ ಹಾಗೂ ತೋಟಕ್ಕೆ ಸಿಡಿಲು ಬಡಿತ: ಸಿಡಿಲಿನ ರಭಸಕ್ಕೆ ಸುಟ್ಟು ಕರಕಲಾದ ಮನೆಯ ವಸ್ತುಗಳು, ಅಪಾಯದಿಂದ ಪಾರಾದ ತಾಯಿ- ಮಗಳು

Suddi Udaya

ಬೆಳ್ತಂಗಡಿ ನಗರದಲ್ಲಿ ರೂ.40 ಲಕ್ಷ ವೆಚ್ಚದ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya
error: Content is protected !!