24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಬೆಳ್ತಂಗಡಿರಾಜ್ಯ ಸುದ್ದಿವರದಿ

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಬೆಂಗಳೂರು ವತಿಯಿಂದ ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಬೃಹತ್ ಪ್ರತಿಭಟನೆಯು ನ. 27 ರಂದು ಪ್ರಾರಂಭಗೊಂಡಿತು.

ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯತ್ ಬಿಲ್ ಕಲೇಕ್ಟರ್, ಕ್ಲರ್ಕ್ / ಕ್ಲರ್ಕ್ ಕಮ್ ಡಿಇಓ, ಡಾಟ ಎಂಟ್ರಿ ಅಪರೇಟರ್ ಹುದ್ದೆಗಳನ್ನು ಸಿ ಗ್ರೇಡ್‌ಗೆ, ವಾಟರ್ ಮ್ಯಾನ್, ಶುಚಿತ್ವ ನೌಕರ, ಅಟೆಂಡರ್ ಹುದ್ದೆಗಳನ್ನು ಡಿ ಗ್ರೇಡ್‌ಗೆ ಮೇಲ್ದರ್ಜೆಗೇರಿಸಿ, ಸಿ ಮತ್ತು ಡಿ ಗ್ರೇಡ್ ವೇತನ ಶ್ರೇಣಿ ನಿಗಧಿಪಡಿಸಿ, ಸಿ ಮತ್ತು ಡಿ ದರ್ಜೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದರು.

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮ ಪಂಚಾಯತ್ ನೌಕರರು ಭಾಗಿಯಾದರು.

Related posts

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ

Suddi Udaya

ಸುಳ್ಯ ,ಕಡಬ, ಪುತ್ತೂರು ತಾಲೂಕಿನಲ್ಲಿ ಶೂನ್ಯ ಬಂಡವಾಳದಲ್ಲಿ ಉದ್ಯಮ ನಡೆಸಲು ಚಿಂತನೆ” ಮೋಹನ್ ಗೌಡ. ಬಿ. ಎ

Suddi Udaya

ಮದ್ದಡ್ಕ ಸಮೀಪ ನೇರಳಕಟ್ಟೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಅಂದಾಜು 56 ಗ್ರಾಂ ಚಿನ್ನಾಭರಣ ಕಳವುಗೈದು ಪರಾರಿಯಾದ ಕಳ್ಳರು

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಜ.28: ಇಂದಬೆಟ್ಟುವಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya

ಎ.19-28: ಕಾಜೂರ್ ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!