23.7 C
ಪುತ್ತೂರು, ಬೆಳ್ತಂಗಡಿ
May 19, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಸಭೆ

ಬೆಳ್ತಂಗಡಿ :ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಇದರ ಸಾಮಾನ್ಯ ಸಭೆಯು ಬೆಳ್ತಂಗಡಿಯ ಸಿವಿಸಿ ಸಭಾಂಗಣದಲ್ಲಿ ತಾಲೂಕು ಕಬ್ಬಡಿ ಅಮೆಚೂರು ಸಂಸ್ಥೆಯ ಅಧ್ಯಕ್ಷರಾದ ರಂಜನ್ ಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ವೇದಿಕೆಯಲ್ಲಿ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಹೆಗ್ಡೆ, ಕಾರ್ಯಧ್ಯಕ್ಷರಾದ ರಾಜಶೇಖರ್ ಶೆಟ್ಟಿ,ಜಿಲ್ಲಾ ಜೊತೆ ಕಾರ್ಯದರ್ಶಿ ಪ್ರಾನ್ಸಿಸ್ ವಿ ವಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಕೀಮ್, ಉಪಾಧ್ಯಕ್ಷರಾದ ನಾಮದೇವ್ ರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಜ್ಯ ಕಬಡ್ಡಿ ತೀರ್ಪುಗಾರ ಮಂಡಲ ಸಂಚಾಲಕರು ಹಾಗೂ ತಾಲೂಕು ತೀರ್ಪುಗಾರರ ಮಂಡಳಿಯ ಅಧ್ಯಕ್ಷ ಪ್ರಭಾಕರ್ ನಾರಾವಿ, ತಾಲೂಕು ನೌಕರ ಸಂಘದ ಅಧ್ಯಕ್ಷ ಜಯರಾಜ ಜೈನ್, ತಾಲೂಕು ಉಪಾಧ್ಯಕ್ಷರಾದ ವಿಜಯ ಗೌಡ ಸಂಸ್ಥೆಯ ಎಲ್ಲಾ ಸರ್ವ ಸದಸ್ಯರು ಭಾಗವಹಿಸಿರುತ್ತಾರೆ. ಸಭೆಯಲ್ಲಿ ಲೆಕ್ಕಪತ್ರ ಮಂಡಲ ಮಾಡಲಾಯಿತು. ವಿವಿಧ ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಶಾಸಕರಾದ ಹರೀಶ್ ಪೂಂಜರವರನ್ನು ಗೌರವಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಕಬಡ್ಡಿ ಸಂಘಟನೆ ಬಗ್ಗೆ ಮತ್ತು ತಾಲೂಕು ಕಬ್ಬಡಿ ಚಾಂಪಿಯನ್ ಶಿಪ್ ಬಗ್ಗೆ ಚರ್ಚಿಸಲಾಯಿತು. ಪ್ರಧಾನ ಕಾರ್ಯದರ್ಶಿ ಪ್ರಭಾಕರ ಹೆಗ್ಡೆ ವಂದಿಸಿದರು.

Related posts

ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ ನವಿಲು

Suddi Udaya

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥನೆ: ಶ್ರೀ ದೇವರಿಗೆ 150 ಸೀಯಾಳ ಅಭಿಷೇಕ

Suddi Udaya

ಕೊಯ್ಯೂರು ತಾಲೂಕು ಮಟ್ಟದ ಬಾಲಕ, ಬಾಲಕಿಯರ ಮ್ಯಾಟ್ ಕಬ್ಬಡಿ ಪಂದ್ಯಾಟ

Suddi Udaya

ಕನ್ಯಾಡಿ: ನೇರೊಳ್ದಪಲ್ಕೆ ಅಂಗನವಾಡಿಗೆ ಗ್ಯಾಸ್ ಸ್ಟೌವ್ ಕೊಡುಗೆ

Suddi Udaya

ಕಾಯರ್ತಡ್ಕದಲ್ಲಿ ಮಾರಾಕಾಯುಧದಿಂದ ಹಲ್ಲೆ; ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

Suddi Udaya

ಮೇ 28: ಕೊಕ್ಕಡದಲ್ಲಿ ಜೇಸಿ ವಲಯ 15 ರ ವಲಯಾಡಳಿತ ಸಭೆ

Suddi Udaya
error: Content is protected !!