September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಸಭೆ

ಬೆಳ್ತಂಗಡಿ :ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಇದರ ಸಾಮಾನ್ಯ ಸಭೆಯು ಬೆಳ್ತಂಗಡಿಯ ಸಿವಿಸಿ ಸಭಾಂಗಣದಲ್ಲಿ ತಾಲೂಕು ಕಬ್ಬಡಿ ಅಮೆಚೂರು ಸಂಸ್ಥೆಯ ಅಧ್ಯಕ್ಷರಾದ ರಂಜನ್ ಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ವೇದಿಕೆಯಲ್ಲಿ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಹೆಗ್ಡೆ, ಕಾರ್ಯಧ್ಯಕ್ಷರಾದ ರಾಜಶೇಖರ್ ಶೆಟ್ಟಿ,ಜಿಲ್ಲಾ ಜೊತೆ ಕಾರ್ಯದರ್ಶಿ ಪ್ರಾನ್ಸಿಸ್ ವಿ ವಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಕೀಮ್, ಉಪಾಧ್ಯಕ್ಷರಾದ ನಾಮದೇವ್ ರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಜ್ಯ ಕಬಡ್ಡಿ ತೀರ್ಪುಗಾರ ಮಂಡಲ ಸಂಚಾಲಕರು ಹಾಗೂ ತಾಲೂಕು ತೀರ್ಪುಗಾರರ ಮಂಡಳಿಯ ಅಧ್ಯಕ್ಷ ಪ್ರಭಾಕರ್ ನಾರಾವಿ, ತಾಲೂಕು ನೌಕರ ಸಂಘದ ಅಧ್ಯಕ್ಷ ಜಯರಾಜ ಜೈನ್, ತಾಲೂಕು ಉಪಾಧ್ಯಕ್ಷರಾದ ವಿಜಯ ಗೌಡ ಸಂಸ್ಥೆಯ ಎಲ್ಲಾ ಸರ್ವ ಸದಸ್ಯರು ಭಾಗವಹಿಸಿರುತ್ತಾರೆ. ಸಭೆಯಲ್ಲಿ ಲೆಕ್ಕಪತ್ರ ಮಂಡಲ ಮಾಡಲಾಯಿತು. ವಿವಿಧ ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಶಾಸಕರಾದ ಹರೀಶ್ ಪೂಂಜರವರನ್ನು ಗೌರವಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಕಬಡ್ಡಿ ಸಂಘಟನೆ ಬಗ್ಗೆ ಮತ್ತು ತಾಲೂಕು ಕಬ್ಬಡಿ ಚಾಂಪಿಯನ್ ಶಿಪ್ ಬಗ್ಗೆ ಚರ್ಚಿಸಲಾಯಿತು. ಪ್ರಧಾನ ಕಾರ್ಯದರ್ಶಿ ಪ್ರಭಾಕರ ಹೆಗ್ಡೆ ವಂದಿಸಿದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ವತಿಯಿಂದ “ಪೌಷ್ಟಿಕ ಆಹಾರ & ಆರೋಗ್ಯ ” ಕಾರ್ಯಕ್ರಮ

Suddi Udaya

ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ

Suddi Udaya

ಶಿರ್ಲಾಲು ಗರಡಿ – ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ದ.ಕ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ: ಆರೆಂಜ್ ಅಲರ್ಟ್ ಘೋಷಣೆ ಇಂದು (ಜೂ.12) ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

Suddi Udaya
error: Content is protected !!