ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಮರೋಡಿ: ಉಪನ್ಯಾಸಕ ಜಿನೇಂದ್ರ ಬಲ್ಲಾಳ್ ನಿಧನ

ಬೆಳ್ತಂಗಡಿ : ಮರೋಡಿ ಗ್ರಾಮದ ಮೇಗಿನ ಬೀಡು ನಿವಾಸಿ ಉಪನ್ಯಾಸಕ ಜಿನೇಂದ್ರ ಬಲ್ಲಾಳ್ (50ವ) ರವರು ಅಸೌಖ್ಯದಿಂದ ಇತ್ತೀಚೆಗೆ ನಿಧನರಾಗಿದ್ದಾರೆ.

ಇವರು ಸ್ವಸ್ತಿ ಶ್ರೀ ಕಾಲೇಜಿನಲ್ಲಿ ಚರಿತ್ರಾ ಉಪನ್ಯಾಸಕರಾಗಿ ಹಾಗೂ ಯೋಗ ಶಿಕ್ಷಕರಾಗಿ ಜನಾನುರಾಗಿದ್ದರು.

ಮೃತರು ತಾಯಿ ಕಮಲಾವತಿಮ್ಮ, ಇಬ್ಬರು ಸಹೋದರರು, ಇಬ್ಬರು ಸಹೋದರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ; ಕಮಲ ಅವರ ಮನೆ ನಿರ್ಮಾಣಕ್ಕೆ ಸಾಯಿ ರಾಮ್ ಫ್ರೆಂಡ್ಸ್ ಸಂಕಲ್ಪ

Suddi Udaya

ಬೆಳ್ತಂಗಡಿ ಪಿ.ಎಂ. ಶ್ರೀ ಸರಕಾರಿ ಮಾ. ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಮೆಟ್ರಿಕ್ ಮೇಳ – ವ್ಯವಹಾರಿಕ ಜ್ಞಾನಕ್ಕೆ ವೇದಿಕೆ

Suddi Udaya

ಮರೋಡಿ: ಅಬುಸ್ವಾಲಿಹ್ ನಿಧನ

Suddi Udaya

ಬಂದಾರು ಗಿರಿಯಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!