ತಾಲೂಕು ಸುದ್ದಿಬೆಳ್ತಂಗಡಿವರದಿ

ಮೊಗ್ರು : ಮುಗೇರಡ್ಕ ಅಲೆಕ್ಕಿ ಜೈ ಶ್ರೀ ರಾಮ ಶಿಶುಮಂದಿರ ಆಶ್ರಯದಲ್ಲಿ ನಡೆದ ರೀಲ್ಸ್ ರಂಗೋಲಿ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

ಮೊಗ್ರು :ಇಲ್ಲಿಯ ಮುಗೇರಡ್ಕ ಅಲೆಕ್ಕಿ ಜೈ ಶ್ರೀ ರಾಮ ಶಿಶುಮಂದಿರ ಇದರ ಆಶ್ರಯದಲ್ಲಿ ನಡೆದ ರೀಲ್ಸ್ ರಂಗೋಲಿ ಸ್ಪರ್ಧೆಯ ವಿಜೇತರಿಗೆ ನ. 26 ರಂದು ಶಿಶುಮಂದಿರದಲ್ಲಿ ಬಹುಮಾನ ವಿತರಣೆ ಕಾರ್ಯಕ್ರಮ ನೆರವೇರಿತು.


10 ತೀರ್ಪುಗಾರರ ತೀರ್ಪುಗಾರಿಕೆಯ ಆಧಾರದಲ್ಲಿ ಎಲ್ಲರ ಸಮ್ಮುಖದಲ್ಲಿ ವಿಜೇತರನ್ನು ಘೋಷಣೆ ಮಾಡಲಾಯಿತು.
ಕಡಬ ತಾಲೂಕು ಬರೆಂಬೆಟ್ಟು ,ಹಳೇನೇರೆಂಕಿ ನಿವಾಸಿ ನವ್ಯಾ.ವಿ.ಬಿ ಪ್ರಥಮ ಹಾಗೂ ಇಳಂತಿಲ ಪಿದಮಲೆ ನಿವಾಸಿ ಶಿಲ್ಪಾ ದ್ವಿತೀಯ ಬಹುಮಾನ ಪಡೆದುಕೊಂಡರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಸ್ಪರ್ಧೆಯಲ್ಲಿ ಭಾಗವಹಿಸಿದವರೆಲ್ಲರಿಗೂ ಅಭಿನಂದನೆ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಮೇಶ್ ಗೌಡ ನೆಕ್ಕರಾಜೆ, ವರುಣ್ ನೆಕ್ಕರಾಜೆ, ಮಾತಾಜಿ ಪುಷ್ಪಲತಾ, ಮಾತಾಜಿ ಗೀತಾ, ಮಾತಾಜಿ ನವ್ಯ ಉಪಸ್ಥಿತರಿದ್ದರು.

Related posts

ಮುಂಡೂರು ಶ್ರೀನಾಗಕಲ್ಲುರ್ಟಿ ಕ್ಷೇತ್ರದಲ್ಲಿ ಶ್ರೀನಾಗಬ್ರಹ್ಮ ದೇವರ ಪುನರ್ ಪ್ರತಿಷ್ಠಾ ಕಲಶೋತ್ಸವ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಉದಯ್ ಪೂಜಾರಿಯವರಿಗೆ ಸಾಂತ್ವಾನ ನಿಧಿ ಹಸ್ತಾಂತರ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ಮತ್ತು ಸುದ್ದಿ ಉದಯ ವಾರಪತ್ರಿಕೆಯಿಂದ “ಸ್ವಾತಂತ್ರೋತ್ಸವ” ಆಚರಣೆ

Suddi Udaya

ಎಕ್ಸೆಲ್ ಕಾಲೇಜಿನ ಸಿ.ಎ ಮತ್ತು ಸಿ.ಎಸ್ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ “ರಾಷ್ಟ್ರೀಯ ಅಧ್ಯಕ್ಷರ ಭೇಟಿ

Suddi Udaya
error: Content is protected !!