September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಕ್ಷಿತ್ ಎಸ್ ಬಂಗೇರ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮೋಕ್ಷಿತ್ ಎಸ್ ಬಂಗೇರ ಇವರು ಶಿವಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆ 2024ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ ಅತ್ಯುತ್ತಮ ಸಾಧನೆಗೈದು ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಜನವರಿಯಲ್ಲಿ ನವದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಇವರು ಮಡವು ಶ್ರೀಮತಿ ಸುಲತ, ಸೀತಾರಾಮ ಟಿ ಬಂಗೇರ ರವರ ಪುತ್ರ.

-ವರದಿ: ಹರ್ಷ ಬಳ್ಳಮಂಜ

Related posts

ನಡ ಸ. ಪ್ರೌ.ಶಾಲೆಯಲ್ಲಿ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆ

Suddi Udaya

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ನಗರ ಪಂಚಾಯತದ ಒಳಚರಂಡಿಗೆ ಬಿದ್ದ ದನ: ಅಗ್ನಿಶಾಮಕದವರ ಸಹಕಾರದಿಂದ ಮೇಲಕ್ಕೆ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿನ ನಿವೃತ್ತ ಪ್ರಾಚಾರ್ಯ ನೋಬರ್ಟ್ ಮಾರ್ಟಿಸ್ ರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಫೆ.13: ಹತ್ಯಡ್ಕ ಪ್ರಾ.ಕೃ.ಪ. ಸ. ಸಂಘದಲ್ಲಿ ಜೇನು ಕೃಷಿ ತರಬೇತಿ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!