23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಕ್ಷಿತ್ ಎಸ್ ಬಂಗೇರ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮೋಕ್ಷಿತ್ ಎಸ್ ಬಂಗೇರ ಇವರು ಶಿವಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆ 2024ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ ಅತ್ಯುತ್ತಮ ಸಾಧನೆಗೈದು ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಜನವರಿಯಲ್ಲಿ ನವದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಇವರು ಮಡವು ಶ್ರೀಮತಿ ಸುಲತ, ಸೀತಾರಾಮ ಟಿ ಬಂಗೇರ ರವರ ಪುತ್ರ.

-ವರದಿ: ಹರ್ಷ ಬಳ್ಳಮಂಜ

Related posts

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ”

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಇ ಹುಂಡಿ ಉದ್ಘಾಟನೆ

Suddi Udaya

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ಇಎಫ್) 2024-25″ – ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಗೆ ಚಿನ್ನದ ಪದಕ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ.

Suddi Udaya

ವಿದ್ಯಾಮಾತಾದ ವಿದ್ಯಾರ್ಥಿಗಳಿಬ್ಬರು ಕೆ -ಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿಗಳು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!