ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಸಂವಿಧಾನ ಆಚರಣೆ

ಲಾಯಿಲ : ಸಂವಿಧಾನ ದಿನದ ಪ್ರಯುಕ್ತ ಗ್ರಾಮ ಪಂಚಾಯತ್‌ ಅರಿವು ಕೇಂದ್ರ ಲಾಯಿಲ ಇಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ ಮಕ್ಕಳಿಗೆ ಸಂವಿಧಾನ ಪೀಠಿಕೆಯನ್ನು ಓದಿಸಲಾಯಿತು ಹಾಗೂ ಮಕ್ಕಳಿಗೆ ಭಾಷಣ ಸ್ಪರ್ಧೆ, ದೇಶ ಭಕ್ತಿ ಗೀತೆ ಸ್ಪರ್ಧೆ ಏರ್ಪಡಿಸಲಾಯಿತು .

ಕಾರ್ಯಕ್ರಮದಲ್ಲಿ ಪಂಚಾಯತ್‌ ಅಧ್ಯಕ್ಷೆ ಜಯಂತಿ ಎಂ ಕೆ, ಉಪಾಧ್ಯಕ್ಷ ಸುಗಂಧಿ ಜಗನ್ನಾಥ್, ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ ಸುಪ್ರೀತಾ ಶೆಟ್ಟಿ, ಶಾಲಾ ಶಿಕ್ಷಕರಾದ ಗಂಗರಾಣಿ ಹಾಗೂ ಸಹಶಿಕ್ಷಕರುಗಳು, ಅರಿವು ಕೇಂದ್ರ ಮೇಲ್ವಿಚಾರಕಿ ಹರ್ಷಿತ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ – ‘ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ-

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಜೇನು ಕೃಷಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನಲ್ಲಿ ಸಿಗ್ಮಾ ಅಸೋಸಿಯೇಷನ್ ಉದ್ಘಾಟನೆ

Suddi Udaya

ಉಜಿರೆಯಿಂದ ಸೋಮಂತಡ್ಕ ಪ್ರಯಾಣ ಸಂದರ್ಭ ಕಳೆದು ಹೋದ ರೂ.2. 80 ಲಕ್ಷ ಹಣವಿದ್ದ ಬ್ಯಾಗ್: ಕೊರಗಜ್ಜನ ಮೊರೆ ಹೋದ ಬ್ಯಾಗ್ ಕಳೆದು ಕೊಂಡ‌ ಲತೇಶ್ ಉಜಿರೆ

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ

Suddi Udaya
error: Content is protected !!