July 23, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಸಂವಿಧಾನ ಆಚರಣೆ

ಲಾಯಿಲ : ಸಂವಿಧಾನ ದಿನದ ಪ್ರಯುಕ್ತ ಗ್ರಾಮ ಪಂಚಾಯತ್‌ ಅರಿವು ಕೇಂದ್ರ ಲಾಯಿಲ ಇಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ ಮಕ್ಕಳಿಗೆ ಸಂವಿಧಾನ ಪೀಠಿಕೆಯನ್ನು ಓದಿಸಲಾಯಿತು ಹಾಗೂ ಮಕ್ಕಳಿಗೆ ಭಾಷಣ ಸ್ಪರ್ಧೆ, ದೇಶ ಭಕ್ತಿ ಗೀತೆ ಸ್ಪರ್ಧೆ ಏರ್ಪಡಿಸಲಾಯಿತು .

ಕಾರ್ಯಕ್ರಮದಲ್ಲಿ ಪಂಚಾಯತ್‌ ಅಧ್ಯಕ್ಷೆ ಜಯಂತಿ ಎಂ ಕೆ, ಉಪಾಧ್ಯಕ್ಷ ಸುಗಂಧಿ ಜಗನ್ನಾಥ್, ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ ಸುಪ್ರೀತಾ ಶೆಟ್ಟಿ, ಶಾಲಾ ಶಿಕ್ಷಕರಾದ ಗಂಗರಾಣಿ ಹಾಗೂ ಸಹಶಿಕ್ಷಕರುಗಳು, ಅರಿವು ಕೇಂದ್ರ ಮೇಲ್ವಿಚಾರಕಿ ಹರ್ಷಿತ ಉಪಸ್ಥಿತರಿದ್ದರು.

Related posts

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಸೆಬಾಸ್ಟಿಯನ್ ಪಿ.ಟಿ ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಗೆ ದೇಣಿಗೆ ಹಸ್ತಾಂತರ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಕ್ಷನ್ ರವರಿಗೆ ‘ಸಮಗ್ರ ಪ್ರಶಸ್ತಿ’

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಮಾಲಾಡಿ: ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ಮಂಜೂರು

Suddi Udaya

ಎಕ್ಸೆಲ್ ಉಪನ್ಯಾಸಕರಿಂದ ಸಾಂಸ್ಕೃತಿಕ ವೈಭವ

Suddi Udaya
error: Content is protected !!