25.9 C
ಪುತ್ತೂರು, ಬೆಳ್ತಂಗಡಿ
March 28, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

ವೇಣೂರು: ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ನ. 27ರಂದು ಸಂಜೆ ವೇಣೂರು ಬರ್ಕಜೆ ಎರುಗುಂಡಿ ದೆತ್ತರ ನದಿಯಲ್ಲಿ ಸಂಭವಿಸಿದೆ.

ಘಟನೆಯಲ್ಲಿ ಮೂವರ ಮೃತದೇಹ ಪತ್ತೆಯಾಗಿದೆ.ಮಡಂತ್ಯಾರು ಪರಿಸರದ ಸೂರಜ್, ವಗ್ಗ ನಿವಾಸಿ ಜೋಯಿಸನ್,ಎಡಪದವು ಮೂಲದ ಲಾರೆನ್ಸ್ ಎಂದು ತಿಳಿದು ಬಂದಿದೆ.

ವೇಣೂರು ಪ್ರದೇಶದಲ್ಲಿ ಚರ್ಚಿನ ಸಾಂತ್ ಮಾರಿ ಹಬ್ಬವಿದ್ದ ಕಾರಣ ನಡ್ತಿಕಲ್ಲು ವಾಲ್ಟರ್ ಮೊಂತೇರು ಅವರ ಮನೆಗೆ ನೆಂಟರಾಗಿ ಬಂದಿದ್ದರು. ಹಬ್ಬ ಆಚರಿಸುತ್ತ ಮೂವರು ಜೊತೆಯಾಗಿ ಪಕ್ಕದಲ್ಲಿರುವ ಬರ್ಕಜೆ ನದಿಗೆ ಸ್ನಾನಕ್ಕೆ ತೆರಳಿದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಘಟನಾ ಸುದ್ದಿ ತಿಳಿಯುತ್ತಿದ್ದಂತೆ ಊರಿನವರು,ಸಂಭಂದಿಕರು ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದರು.

ವೇಣೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಯುಗಳ ಮುನಿಶ್ರೀಗಳ ದೀಕ್ಷಾ ಮಹೋತ್ಸವದ ರಜತ ಸಂಭ್ರಮ ಬೆಳಿಗ್ಗೆ ಭಗವಾನ್ ಬಾಹುಬಲಿ ಸ್ವಾಮಿಗೆ ಮಸ್ತಕಾಭಿಷೇಕ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ಕಲ್ಮಂಜ ಸ.ಹಿ.ಪ್ರಾ. ಶಾಲೆ ಪೈಂಟಿಂಗ್, ಕಾಮಗಾರಿ ವೀಕ್ಷಣೆ

Suddi Udaya

ಬಳಂಜ ಪಂಚಶ್ರೀ ಮಹಿಳಾ ಭಜನಾ ಮಂಡಳಿಯಿಂದ ಓಡಿಲ್ನಾಳ ಕ್ಷೇತ್ರದಲ್ಲಿ ಭಜನಾ ಸೇವೆ

Suddi Udaya

ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ ನವಿಲು

Suddi Udaya

ಸ್ವ-ಉದ್ಯೋಗ ಅಥವಾ ಉದ್ಯೋಗ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ

Suddi Udaya

ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ಆಯ್ಕೆ

Suddi Udaya
error: Content is protected !!