22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

ವೇಣೂರು: ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ನ. 27ರಂದು ಸಂಜೆ ವೇಣೂರು ಬರ್ಕಜೆ ಎರುಗುಂಡಿ ದೆತ್ತರ ನದಿಯಲ್ಲಿ ಸಂಭವಿಸಿದೆ.

ಘಟನೆಯಲ್ಲಿ ಮೂವರ ಮೃತದೇಹ ಪತ್ತೆಯಾಗಿದೆ.ಮಡಂತ್ಯಾರು ಪರಿಸರದ ಸೂರಜ್, ವಗ್ಗ ನಿವಾಸಿ ಜೋಯಿಸನ್,ಎಡಪದವು ಮೂಲದ ಲಾರೆನ್ಸ್ ಎಂದು ತಿಳಿದು ಬಂದಿದೆ.

ವೇಣೂರು ಪ್ರದೇಶದಲ್ಲಿ ಚರ್ಚಿನ ಸಾಂತ್ ಮಾರಿ ಹಬ್ಬವಿದ್ದ ಕಾರಣ ನಡ್ತಿಕಲ್ಲು ವಾಲ್ಟರ್ ಮೊಂತೇರು ಅವರ ಮನೆಗೆ ನೆಂಟರಾಗಿ ಬಂದಿದ್ದರು. ಹಬ್ಬ ಆಚರಿಸುತ್ತ ಮೂವರು ಜೊತೆಯಾಗಿ ಪಕ್ಕದಲ್ಲಿರುವ ಬರ್ಕಜೆ ನದಿಗೆ ಸ್ನಾನಕ್ಕೆ ತೆರಳಿದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಘಟನಾ ಸುದ್ದಿ ತಿಳಿಯುತ್ತಿದ್ದಂತೆ ಊರಿನವರು,ಸಂಭಂದಿಕರು ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದರು.

ವೇಣೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಜೂ. 23ರಂದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳ ಮುಂದೆ ಪ್ರತಿಭಟನೆ

Suddi Udaya

ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ ಮತ್ತು ನಶಾ ಮುಕ್ತ ಜಾಥಾ ಕಾರ್ಯಕ್ರಮ

Suddi Udaya

ಎಸ್. ಡಿ. ಎಂ. ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾನ್ಸೂನ್ ಡೇ

Suddi Udaya

ಕಲ್ಮಂಜ ಹಾಗೂ ಮುಂಡಾಜೆ ಗ್ರಾಮದಲ್ಲಿ ಗುಡ್ಡ ಕುಸಿದು ರಸ್ತೆಗೆ ಹಾನಿ

Suddi Udaya

ಮಡಂತ್ಯಾರು ಮೆಸ್ಕಾಂ ಕಛೇರಿಯಲ್ಲಿ ಕಂದಾಯ ಅದಾಲತ್‌ ಕಾರ್ಯಕ್ರಮ: ವಿದ್ಯುತ್ ಪರಿವರ್ತಕದ ಬೇಡಿಕೆಗೆ ಮನವಿ

Suddi Udaya
error: Content is protected !!