23.6 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

ವೇಣೂರು: ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ನ. 27ರಂದು ಸಂಜೆ ವೇಣೂರು ಬರ್ಕಜೆ ಎರುಗುಂಡಿ ದೆತ್ತರ ನದಿಯಲ್ಲಿ ಸಂಭವಿಸಿದೆ.

ಘಟನೆಯಲ್ಲಿ ಮೂವರ ಮೃತದೇಹ ಪತ್ತೆಯಾಗಿದೆ.ಮಡಂತ್ಯಾರು ಪರಿಸರದ ಸೂರಜ್, ವಗ್ಗ ನಿವಾಸಿ ಜೋಯಿಸನ್,ಎಡಪದವು ಮೂಲದ ಲಾರೆನ್ಸ್ ಎಂದು ತಿಳಿದು ಬಂದಿದೆ.

ವೇಣೂರು ಪ್ರದೇಶದಲ್ಲಿ ಚರ್ಚಿನ ಸಾಂತ್ ಮಾರಿ ಹಬ್ಬವಿದ್ದ ಕಾರಣ ನಡ್ತಿಕಲ್ಲು ವಾಲ್ಟರ್ ಮೊಂತೇರು ಅವರ ಮನೆಗೆ ನೆಂಟರಾಗಿ ಬಂದಿದ್ದರು. ಹಬ್ಬ ಆಚರಿಸುತ್ತ ಮೂವರು ಜೊತೆಯಾಗಿ ಪಕ್ಕದಲ್ಲಿರುವ ಬರ್ಕಜೆ ನದಿಗೆ ಸ್ನಾನಕ್ಕೆ ತೆರಳಿದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಘಟನಾ ಸುದ್ದಿ ತಿಳಿಯುತ್ತಿದ್ದಂತೆ ಊರಿನವರು,ಸಂಭಂದಿಕರು ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದರು.

ವೇಣೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಮಾ.10: ಶಿರ್ಲಾಲು ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಕ್ರೀಡಾಕೂಟ

Suddi Udaya

ಬಳಂಜ ಶಾಲೆಯ ಹಳೆ ವಿದ್ಯಾರ್ಥಿ ಪ್ರವೀಣ್ ಜೈನ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಹೊಸಂಗಡಿ ಧರಣೇಂದ್ರ ಕುಮಾರ್ ವಿರುದ್ದ ಊರ್ವ ಪೊಲೀಸ್ ಠಾಣೆಗೆ ದೂರು

Suddi Udaya

ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಕನ್ಯಾಡಿಯ ನಾರಾಯಣ ಶೆಟ್ಟಿಗಾರ ರವರಿಗೆ ವಾತ್ಸಲ್ಯ ಕಿಟ್ ವಿತರಣೆ

Suddi Udaya

ತೆಕ್ಕಾರು ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya
error: Content is protected !!