April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿರ್ಲಾಲು ಕೃಷಿಕ ಶಿವಪ್ಪ ಪೂಜಾರಿ ನಿಧನ

ಶಿರ್ಲಾಲು ಗ್ರಾಮದ ನಾಪುದಡಿ ನಿವಾಸಿ, ಕೃಷಿಕ ಶಿವಪ್ಪ ಪೂಜಾರಿ (80ವ) ರವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ನ26 ರಂದು ಸ್ವಗೃಹದಲ್ಲಿ ನಿಧನರಾದರು.

ಇವರು ದೈವದ ಆರಾಧನೆಯಲ್ಲಿ ತೊಡಗಿಸಿಕೊಂಡು, ಪುರುಷರಾಯ ಬೈರವಕಲ್ಲು ನೇಮೋತ್ಸವದ ಜವಾಬ್ದಾರಿ ವಹಿಸಿ ಕೆಲಸ ಮಾಡುತ್ತಿದ್ದರು. ಸುಗ್ಗಿಯ ಹುಣ್ಣಿಮೆಯ ಪುರುಷರ ಕಟ್ಟುವುದರಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಮೃತರು ಪತ್ನಿ ಚಿಕ್ಕಮ್ಮ,ಒರ್ವ ಪುತ್ರ, 5 ಮಂದಿ ಪುತ್ರರನ್ನು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಲಾಯಿಲ ವಲಯದ ಭಜನಾ ಪರಿಷತ್ ಅಧ್ಯಕ್ಷರಾಗಿ ಜನಾರ್ಧನ ಆಯ್ಕೆ

Suddi Udaya

ವೇಣೂರು ಟೈಲರ್ ಅಸೋಸಿಯೇಷನ್ ನ ಸಮಿತಿಯ ಪದಾಧಿಕಾರಿಗಳು ಹಾಗೂ ಊರವರ ಸಹಕಾರದೊಂದಿಗೆ ಧನಸಹಾಯ ಹಸ್ತಾಂತರ

Suddi Udaya

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ. ಪ್ರಾ.ಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ: ಬೆಳ್ತಂಗಡಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಮೆರವಣಿಗೆ- ರಾಷ್ಟ್ರಪತಿಗೆ ಮನವಿ ಸಲ್ಲಿಕೆ

Suddi Udaya

ಕಕ್ಯಪದವು : ಎಲ್ ಸಿ ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಉಚಿತ ಐಬಿಪಿಎಸ್ ಪರೀಕ್ಷಾ ತರಬೇತಿಗೆ ಅಧೀಕೃತ ಚಾಲನೆ:

Suddi Udaya
error: Content is protected !!