24.7 C
ಪುತ್ತೂರು, ಬೆಳ್ತಂಗಡಿ
May 17, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ ಶ್ರೀಧರ್ ಪೂಜಾರಿ, ಅಧ್ಯಕ್ಷರಾಗಿ ಹರೀಶ್ ಹೆಗ್ಡೆ ಆಯ್ಕೆ

ಸಾವ್ಯ: ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಟ್ರಸ್ಟ್ ಇದರ ನೂತನ ಸಮಿತಿಯು ಇತ್ತೀಚೆಗೆ ರಚನೆ ಮಾಡಲಾಯಿತು.

ಗೌರವಾಧ್ಯಕ್ಷರಾಗಿ ಶ್ರೀಧರ್ ಪೂಜಾರಿ ಭೂತಡ್ಕ, ಅಧ್ಯಕ್ಷರಾಗಿ ಹರೀಶ್ ಹೆಗ್ಡೆ ಸಾವ್ಯ, ಉಪಾಧ್ಯಕ್ಷರಾಗಿ ಹರೀಶ್ ಹೊಸಮನೆ, ಲೋಕಯ್ಯ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ರಕ್ಷಿತ್ ಸಾವ್ಯ, ಜೊತೆ ಕಾರ್ಯದರ್ಶಿ ಅಕ್ಷಯ್ ಪಯ್ಯಬೆಟ್ಟು, ಕೋಶಾಧಿಕಾರಿಯಾಗಿ ಹರೀಶ್ ಕುಲಾಲ್, ಗೌರವ ಸಲಹೆಗಾರರಾಗಿ ಗೋಪಾಲ್ ಪೂಜಾರಿ ಹಾಗೂ ಎಲ್ಲಾ ಮಾಜಿ ಅಧ್ಯಕ್ಷರುಗಳು, ಸಮಿತಿ ಸದಸ್ಯರಾಗಿ ಲಕ್ಷ್ಮಣ್ ಕುಲಾಲ್, ವಸಂತ ಕೋಟ್ಯಾನ, ಲೋಕೇಶ್ ಕುಲಾಲ್, ಹರೀಶ್, ವಿಶ್ವನಾಥ್ ಪಯ್ಯಬೆಟ್ಟು, ಶೇಖರ್ ಸುವರ್ಣ, ಅಪ್ಪು ಭಂಡಾರಿ ಆಯ್ಕೆಯಾದರು.

Related posts

ಸುಲ್ಕೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನೂತನ ಕಟ್ಟಡ ‘ಸುರಭಿ’ ಉದ್ಘಾಟನೆ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ‘ಭಾಷಾ ವಿಷಯದ ಶಿಕ್ಷಕರುಗಳ ಕಾರ್ಯಾಗಾರ

Suddi Udaya

ಕಳಿಯ ನ್ಯಾಯತರ್ಪು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ನಾರಾವಿ ಉ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ -ಪಿಯುಸಿ ನಂತರ ಭವಿಷ್ಯದ ಸರಿ ದಾರಿ – ಎ.26: ಅನುಗ್ರಹ ಟ್ರೈನಿಂಗ್ ಕಾಲೇಜ್ ನಲ್ಲಿ ಉಚಿತ ಮಾರ್ಗದರ್ಶನ ಕಾರ್ಯಾಗಾರ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆ

Suddi Udaya
error: Content is protected !!