37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿಯಲ್ಲಿ ತೃಷಾ ಮೆಡಿಕಲ್ ಶುಭಾರಂಭ

ಅಳದಂಗಡಿ : ಇಲ್ಲಿನ ಗುರುದೇವ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಿಸಿದ ತೃಷಾ ಮೆಡಿಕಲ್ ಶುಭಾರಂಭಗೊಂಡಿದೆ.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರು ನೂತನ‌ ಸಂಸ್ಥೆಯನ್ನು ಉದ್ಘಾಟಿಸಿ ಶುಭಕೋರಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅಳದಂಗಡಿ‌ ಅರಮನೆಯ ಶಿವಪ್ರಸಾದ್ ಅಜಿಲ, ಡಾ.ಎನ್.ಎಂ ತುಳಪುಳೆ, ಡಾ.ಹರಿಪ್ರಸಾದ್ ಸುವರ್ಣ, ವಿಶ್ವನಾಥ ಪೂಜಾರಿ ಪುದ್ದಬೈಲು, ಸುನಿಲ್ ಕುಮಾರ್ ಜೈನ್,
ಸುಭಾಶ್ಚಂದ್ರ ರೈ, ಪ್ರಶಾಂತ್ ವೇಗಸ್, ಅಜಿತ್ ಕುಮಾರ್ ಜೈನ್, ಶ್ರೀನಿವಾಸ್ ರಾವ್ ದೋರಿಂಜ, ದಿನಕರ ಮಂಗಳೂರು, ಎಲೋಸಿಸ್ ಡಿಸೋಜ, ಬೇಬಿ ಪೂಜಾರಿ ಪುಣ್ಕೆತ್ಯಾರು, ಧರ್ಣಪ್ಪ ಪೂಜಾರಿ ಬಳಂಜ ಉಪಸ್ಥಿತರಿದ್ದರು.

ಆಗಮಿಸಿದ ಅತಿಥಿ ಗಣ್ಯರನ್ನು ಡಾ.ರಮೇಶ್ – ಪ್ರಮೀಳಾ, ಸಂಜೀವ ಪೂಜಾರಿ ಕೊಡಂಗೆ- ರಾಜಮ್ಮ ಸ್ವಾಗತಿಸಿ,ಸತ್ಕರಿಸಿದರು.

Related posts

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಡಾ.ಎಂ.ಎನ್.ರಾಜೇಂದ್ರ ಕುಮಾರ್ ಗೆ ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್

Suddi Udaya

ಉಜಿರೆ ಅನುಗ್ರಹ ಶಾಲಾ ಪಾಲಕ ಪೋಷಕರ ಸಭೆ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಉಜಿರೆ: ದ. ಕ. ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಪುರುಷರ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾಟದ ಉದ್ಘಾಟನೆ

Suddi Udaya

ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕ್ರತಿಕ ಫೆಸ್ಟ್: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿ ಕೀರ್ತನ್ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಸುಲ್ಕೇರಿ ಶ್ರೀರಾಮ‌ ಶಾಲೆಯಲ್ಲಿ ಔಷಧಿ ಸಸ್ಯಗಳ ಗಿಡನೇಡುವ ಕಾರ್ಯಕ್ರಮ

Suddi Udaya
error: Content is protected !!