September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿಯಲ್ಲಿ ತೃಷಾ ಮೆಡಿಕಲ್ ಶುಭಾರಂಭ

ಅಳದಂಗಡಿ : ಇಲ್ಲಿನ ಗುರುದೇವ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಿಸಿದ ತೃಷಾ ಮೆಡಿಕಲ್ ಶುಭಾರಂಭಗೊಂಡಿದೆ.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರು ನೂತನ‌ ಸಂಸ್ಥೆಯನ್ನು ಉದ್ಘಾಟಿಸಿ ಶುಭಕೋರಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅಳದಂಗಡಿ‌ ಅರಮನೆಯ ಶಿವಪ್ರಸಾದ್ ಅಜಿಲ, ಡಾ.ಎನ್.ಎಂ ತುಳಪುಳೆ, ಡಾ.ಹರಿಪ್ರಸಾದ್ ಸುವರ್ಣ, ವಿಶ್ವನಾಥ ಪೂಜಾರಿ ಪುದ್ದಬೈಲು, ಸುನಿಲ್ ಕುಮಾರ್ ಜೈನ್,
ಸುಭಾಶ್ಚಂದ್ರ ರೈ, ಪ್ರಶಾಂತ್ ವೇಗಸ್, ಅಜಿತ್ ಕುಮಾರ್ ಜೈನ್, ಶ್ರೀನಿವಾಸ್ ರಾವ್ ದೋರಿಂಜ, ದಿನಕರ ಮಂಗಳೂರು, ಎಲೋಸಿಸ್ ಡಿಸೋಜ, ಬೇಬಿ ಪೂಜಾರಿ ಪುಣ್ಕೆತ್ಯಾರು, ಧರ್ಣಪ್ಪ ಪೂಜಾರಿ ಬಳಂಜ ಉಪಸ್ಥಿತರಿದ್ದರು.

ಆಗಮಿಸಿದ ಅತಿಥಿ ಗಣ್ಯರನ್ನು ಡಾ.ರಮೇಶ್ – ಪ್ರಮೀಳಾ, ಸಂಜೀವ ಪೂಜಾರಿ ಕೊಡಂಗೆ- ರಾಜಮ್ಮ ಸ್ವಾಗತಿಸಿ,ಸತ್ಕರಿಸಿದರು.

Related posts

ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಲಿರುವ ಖ್ಯಾತ ವಕೀಲ ಸಿ.ವಿ.ನಾಗೇಶ್

Suddi Udaya

ದಿಡುಪೆ – ಸಂಸೆ ಅರಣ್ಯ ರಸ್ತೆಯೊಳಗೆ ವಿಡಿಯೋ ಮಾಡಿದ ಪ್ರಕರಣ: ಬೆಳ್ತಂಗಡಿ ವನ್ಯಜೀವಿ ಇಲಾಖೆಯಿಂದ ಮೂವರಿಗೆ ದಂಡ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ನೈತಿಕ ಶಿಕ್ಷಣ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya

‘ಪ್ರಾಚೀನ ಕನ್ನಡ ಸಾಹಿತ್ಯ ಅಧ್ಯಯನ: ಪ್ರಾರಂಭಿಕ ಪ್ರಯತ್ನಗಳು’ ಪ್ರಚಾರೋಪನ್ಯಾಸ ಕಾರ್ಯಕ್ರಮ

Suddi Udaya

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಪೆರಿಂಜೆ ಪಡ್ಡoದಡ್ಕ ನಿವಾಸಿ ಸಫೀಯಾ ನಿಧನ

Suddi Udaya
error: Content is protected !!