July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿಯಲ್ಲಿ ತೃಷಾ ಮೆಡಿಕಲ್ ಶುಭಾರಂಭ

ಅಳದಂಗಡಿ : ಇಲ್ಲಿನ ಗುರುದೇವ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಿಸಿದ ತೃಷಾ ಮೆಡಿಕಲ್ ಶುಭಾರಂಭಗೊಂಡಿದೆ.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರು ನೂತನ‌ ಸಂಸ್ಥೆಯನ್ನು ಉದ್ಘಾಟಿಸಿ ಶುಭಕೋರಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅಳದಂಗಡಿ‌ ಅರಮನೆಯ ಶಿವಪ್ರಸಾದ್ ಅಜಿಲ, ಡಾ.ಎನ್.ಎಂ ತುಳಪುಳೆ, ಡಾ.ಹರಿಪ್ರಸಾದ್ ಸುವರ್ಣ, ವಿಶ್ವನಾಥ ಪೂಜಾರಿ ಪುದ್ದಬೈಲು, ಸುನಿಲ್ ಕುಮಾರ್ ಜೈನ್,
ಸುಭಾಶ್ಚಂದ್ರ ರೈ, ಪ್ರಶಾಂತ್ ವೇಗಸ್, ಅಜಿತ್ ಕುಮಾರ್ ಜೈನ್, ಶ್ರೀನಿವಾಸ್ ರಾವ್ ದೋರಿಂಜ, ದಿನಕರ ಮಂಗಳೂರು, ಎಲೋಸಿಸ್ ಡಿಸೋಜ, ಬೇಬಿ ಪೂಜಾರಿ ಪುಣ್ಕೆತ್ಯಾರು, ಧರ್ಣಪ್ಪ ಪೂಜಾರಿ ಬಳಂಜ ಉಪಸ್ಥಿತರಿದ್ದರು.

ಆಗಮಿಸಿದ ಅತಿಥಿ ಗಣ್ಯರನ್ನು ಡಾ.ರಮೇಶ್ – ಪ್ರಮೀಳಾ, ಸಂಜೀವ ಪೂಜಾರಿ ಕೊಡಂಗೆ- ರಾಜಮ್ಮ ಸ್ವಾಗತಿಸಿ,ಸತ್ಕರಿಸಿದರು.

Related posts

ರಾಜಕೇಸರಿ ಟ್ರಸ್ಟ್ ನಿಂದ ಸವಣಾಲು ಸ.ಹಿ.ಪ್ರಾ.ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ,ಪೆನ್ ವಿತರಣೆ

Suddi Udaya

ಜೂ. 24: ಕೊಕ್ಕಡ ಮತ್ತು ಪಟ್ರಮೆಯಲ್ಲಿ ಜನರ ಬಳಿಗೆ -ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

Suddi Udaya

ಅಳದಂಗಡಿ: ಜನಮಂಗಳ ಕಾರ್ಯಕ್ರದಡಿ ವಿಲ್ ಚೇರ್ ವಿತರಣೆ

Suddi Udaya

ಮೆಸ್ಕಾಂ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್ ರಿಗೆ ಹೆಗ್ಗಡೆಯವರಿಂದ ಅಭಿನಂದನೆ

Suddi Udaya

ಬೆಳಾಲು: ಕೊಲ್ಪಡಿ ಶ್ರೀ ಸುಭ್ರಮಣ್ಯೇಶ್ವರ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರದಲ್ಲಿ ನವರಾತ್ರಿ ಪೂರ್ವಭಾವಿ ಸಭೆ

Suddi Udaya
error: Content is protected !!