25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿಯಲ್ಲಿ ತೃಷಾ ಮೆಡಿಕಲ್ ಶುಭಾರಂಭ

ಅಳದಂಗಡಿ : ಇಲ್ಲಿನ ಗುರುದೇವ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಿಸಿದ ತೃಷಾ ಮೆಡಿಕಲ್ ಶುಭಾರಂಭಗೊಂಡಿದೆ.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರು ನೂತನ‌ ಸಂಸ್ಥೆಯನ್ನು ಉದ್ಘಾಟಿಸಿ ಶುಭಕೋರಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅಳದಂಗಡಿ‌ ಅರಮನೆಯ ಶಿವಪ್ರಸಾದ್ ಅಜಿಲ, ಡಾ.ಎನ್.ಎಂ ತುಳಪುಳೆ, ಡಾ.ಹರಿಪ್ರಸಾದ್ ಸುವರ್ಣ, ವಿಶ್ವನಾಥ ಪೂಜಾರಿ ಪುದ್ದಬೈಲು, ಸುನಿಲ್ ಕುಮಾರ್ ಜೈನ್,
ಸುಭಾಶ್ಚಂದ್ರ ರೈ, ಪ್ರಶಾಂತ್ ವೇಗಸ್, ಅಜಿತ್ ಕುಮಾರ್ ಜೈನ್, ಶ್ರೀನಿವಾಸ್ ರಾವ್ ದೋರಿಂಜ, ದಿನಕರ ಮಂಗಳೂರು, ಎಲೋಸಿಸ್ ಡಿಸೋಜ, ಬೇಬಿ ಪೂಜಾರಿ ಪುಣ್ಕೆತ್ಯಾರು, ಧರ್ಣಪ್ಪ ಪೂಜಾರಿ ಬಳಂಜ ಉಪಸ್ಥಿತರಿದ್ದರು.

ಆಗಮಿಸಿದ ಅತಿಥಿ ಗಣ್ಯರನ್ನು ಡಾ.ರಮೇಶ್ – ಪ್ರಮೀಳಾ, ಸಂಜೀವ ಪೂಜಾರಿ ಕೊಡಂಗೆ- ರಾಜಮ್ಮ ಸ್ವಾಗತಿಸಿ,ಸತ್ಕರಿಸಿದರು.

Related posts

ಗಮಕ ಸಮ್ಮೇಳನ ಡಾ. ಹೆಗ್ಗಡೆಯವರಿಂದ ಆಮಂತ್ರಣ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್,ಬುಲ್ ಬುಲ್, ವಿದ್ಯಾರ್ಥಿಗಳಿಂದ ಪೋಷಕರ ದಿನಾಚರಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಧರ್ಮಸ್ಥಳ ಮಹಾಶಕ್ತಿಕೇಂದ್ರದ ಸಭೆ

Suddi Udaya

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಮಟ್ಟದ ಜನಸ್ಪಂದನ ಸಭೆ

Suddi Udaya

ಲಾಯಿಲ: ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನ

Suddi Udaya

ನಾಲ್ಕೂರು ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!