24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಶ್ವಮೇಧ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಮೂಡಬಿದ್ರೆ ಮಹಾವೀರ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಿಯುಸಿ ವಿಭಾಗದವರಿಗೆ ಆಯೋಜಿಸಿದ್ದ ಅಶ್ವಮೇಧ ಕಾಮರ್ಸ್ ಫೆಸ್ಟ್-2024 ಇದರಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ 10 ಪದವಿ ಪೂರ್ವ ಕಾಲೇಜುಗಳು ಭಾಗವಹಿಸಿದ್ದ ಈ ಫೆಸ್ಟ್ ನಲ್ಲಿ, ರೀಲ್ ಮೇಕಿಂಗ್ ನಲ್ಲಿ ಉದಿತ್ ರೈ ಮತ್ತು ಸಾಧನ್ ಪ್ರಥಮ, ಮಾಡೆಲ್ ಪ್ರದರ್ಶನದಲ್ಲಿ ಅನನ್ಯ ಮತ್ತು ಉತ್ತಮ್ ಪ್ರಥಮ, ಮೊಕ್ ಪ್ರೆಸ್ಸಿನಲ್ಲಿ ಉಜ್ವಲ್ ಪ್ರಥಮ, ಮ್ಯಾಡ್ ಆಡ್ ನಲ್ಲಿ ಪೂರ್ಣೇಶ್, ಸಮನ್ವಿತ್, ಅಭಿಷೇಕ್, ಅಶ್ವತ್, ಶಿವಾನಿ ಪ್ರಥಮ, ವಾಣಿಜ್ಯ ರಸಪ್ರಶ್ನೆಯಲ್ಲಿ ಆದಿತ್ಯ ಮತ್ತು ಆಕಾಶ್ ದ್ವಿತೀಯ, ಬಿಜಿನೆಸ್ ಪ್ರೆಸೆಂಟೇಷನ್ ನಲ್ಲಿ ಸ್ವರ ಹೆಗ್ಡೆ ದ್ವಿತೀಯ ಮತ್ತು ಬ್ರಾಂಡ್ ರಂಗೋಲಿ ಸ್ಪರ್ಧೆಯಲ್ಲಿ ಶ್ರುತಿ ಮತ್ತು ಸುಶ್ಮಿತಾ ತೃತೀಯ ಪ್ರಶಸ್ತಿಗಳನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ಗಳಿಸಿಕೊಂಡಿದ್ದಾರೆ.

Related posts

ಬೆಳ್ತಂಗಡಿ‌ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ 109ನೇ ಜನ್ಮದಿನಾಚರಣೆ: 36 ಮಂದಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಅಂಡಿಂಜೆಯಲ್ಲಿ ಬೈಕ್ ಅಪಘಾತ: ಅಂಡಿಂಜೆ ನಿವಾಸಿ ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಮೃತ್ಯು

Suddi Udaya

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಾತೃ ಪೂಜನ, ಮಾತೃ ವಂದನ ಮತ್ತು ಮಾತೃ ಭೋಜನ ವಿಶಿಷ್ಟ ಭಾವಪೂರ್ಣ ಕಾರ್ಯಕ್ರಮ

Suddi Udaya

ವೇಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಪ.ಜಾತಿ/ಪ.ಪಂಗಡದ ಫಲಾನುಭವಿಗಳಿಗೆ ಫ್ಯಾನ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಚಯರ್ ವಿತರಣೆ

Suddi Udaya

ಭಟ್ಕಳ ತಲಗೋಡಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಗೆ ಕನ್ಯಾಡಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಶಿಲಾನ್ಯಾಸ

Suddi Udaya
error: Content is protected !!