25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಶ್ವಮೇಧ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಮೂಡಬಿದ್ರೆ ಮಹಾವೀರ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಿಯುಸಿ ವಿಭಾಗದವರಿಗೆ ಆಯೋಜಿಸಿದ್ದ ಅಶ್ವಮೇಧ ಕಾಮರ್ಸ್ ಫೆಸ್ಟ್-2024 ಇದರಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ 10 ಪದವಿ ಪೂರ್ವ ಕಾಲೇಜುಗಳು ಭಾಗವಹಿಸಿದ್ದ ಈ ಫೆಸ್ಟ್ ನಲ್ಲಿ, ರೀಲ್ ಮೇಕಿಂಗ್ ನಲ್ಲಿ ಉದಿತ್ ರೈ ಮತ್ತು ಸಾಧನ್ ಪ್ರಥಮ, ಮಾಡೆಲ್ ಪ್ರದರ್ಶನದಲ್ಲಿ ಅನನ್ಯ ಮತ್ತು ಉತ್ತಮ್ ಪ್ರಥಮ, ಮೊಕ್ ಪ್ರೆಸ್ಸಿನಲ್ಲಿ ಉಜ್ವಲ್ ಪ್ರಥಮ, ಮ್ಯಾಡ್ ಆಡ್ ನಲ್ಲಿ ಪೂರ್ಣೇಶ್, ಸಮನ್ವಿತ್, ಅಭಿಷೇಕ್, ಅಶ್ವತ್, ಶಿವಾನಿ ಪ್ರಥಮ, ವಾಣಿಜ್ಯ ರಸಪ್ರಶ್ನೆಯಲ್ಲಿ ಆದಿತ್ಯ ಮತ್ತು ಆಕಾಶ್ ದ್ವಿತೀಯ, ಬಿಜಿನೆಸ್ ಪ್ರೆಸೆಂಟೇಷನ್ ನಲ್ಲಿ ಸ್ವರ ಹೆಗ್ಡೆ ದ್ವಿತೀಯ ಮತ್ತು ಬ್ರಾಂಡ್ ರಂಗೋಲಿ ಸ್ಪರ್ಧೆಯಲ್ಲಿ ಶ್ರುತಿ ಮತ್ತು ಸುಶ್ಮಿತಾ ತೃತೀಯ ಪ್ರಶಸ್ತಿಗಳನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ಗಳಿಸಿಕೊಂಡಿದ್ದಾರೆ.

Related posts

ಶಿರ್ಲಾಲು : ಸುಂದರ ಮೂಲ್ಯ ನಿಧನ

Suddi Udaya

ಮುಂಡಾಜೆ ಪ್ರಾ.ಕೃ.ಪ. ಸ. ಸಂಘದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರ 145ನೇ ಜನ್ಮದಿನ ಆಚರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದಿಂದ ಗೃಹಲಕ್ಷ್ಮಿಯೋಜನೆ ಸಮಸ್ಯೆ ಪರಿಹರಿಸಲು ಗ್ರಾಮವಾರು ಸಂಚಾಲಕರ ನೇಮಕ

Suddi Udaya

ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಕನ್ನಡ ರಾಜ್ಯೋತ್ಸವ

Suddi Udaya

ಕನ್ಯಾಡಿ: ಎಸ್.ವೈ. ಎಸ್ ಕನ್ಯಾಡಿ ಯುನಿಟ್ ಕೋಶಾಧಿಕಾರಿ ಇದ್ರೀಸ್ ನಿಧನ

Suddi Udaya

ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಳದಂಗಡಿ ಸ.ಪ್ರೌ. ಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya
error: Content is protected !!