22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಶ್ವಮೇಧ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಮೂಡಬಿದ್ರೆ ಮಹಾವೀರ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಿಯುಸಿ ವಿಭಾಗದವರಿಗೆ ಆಯೋಜಿಸಿದ್ದ ಅಶ್ವಮೇಧ ಕಾಮರ್ಸ್ ಫೆಸ್ಟ್-2024 ಇದರಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ 10 ಪದವಿ ಪೂರ್ವ ಕಾಲೇಜುಗಳು ಭಾಗವಹಿಸಿದ್ದ ಈ ಫೆಸ್ಟ್ ನಲ್ಲಿ, ರೀಲ್ ಮೇಕಿಂಗ್ ನಲ್ಲಿ ಉದಿತ್ ರೈ ಮತ್ತು ಸಾಧನ್ ಪ್ರಥಮ, ಮಾಡೆಲ್ ಪ್ರದರ್ಶನದಲ್ಲಿ ಅನನ್ಯ ಮತ್ತು ಉತ್ತಮ್ ಪ್ರಥಮ, ಮೊಕ್ ಪ್ರೆಸ್ಸಿನಲ್ಲಿ ಉಜ್ವಲ್ ಪ್ರಥಮ, ಮ್ಯಾಡ್ ಆಡ್ ನಲ್ಲಿ ಪೂರ್ಣೇಶ್, ಸಮನ್ವಿತ್, ಅಭಿಷೇಕ್, ಅಶ್ವತ್, ಶಿವಾನಿ ಪ್ರಥಮ, ವಾಣಿಜ್ಯ ರಸಪ್ರಶ್ನೆಯಲ್ಲಿ ಆದಿತ್ಯ ಮತ್ತು ಆಕಾಶ್ ದ್ವಿತೀಯ, ಬಿಜಿನೆಸ್ ಪ್ರೆಸೆಂಟೇಷನ್ ನಲ್ಲಿ ಸ್ವರ ಹೆಗ್ಡೆ ದ್ವಿತೀಯ ಮತ್ತು ಬ್ರಾಂಡ್ ರಂಗೋಲಿ ಸ್ಪರ್ಧೆಯಲ್ಲಿ ಶ್ರುತಿ ಮತ್ತು ಸುಶ್ಮಿತಾ ತೃತೀಯ ಪ್ರಶಸ್ತಿಗಳನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ಗಳಿಸಿಕೊಂಡಿದ್ದಾರೆ.

Related posts

ಬಳಂಜ: ಛದ್ಮವೇಷ ಸ್ಪರ್ಧೆಯಲ್ಲಿ ಸತತ ಪ್ರಶಸ್ತಿ ಪಡೆದ ಬಳಂಜ ಶಾಲಾ ವಿದ್ಯಾರ್ಥಿ ಸಮ್ಯಕ್ ಜೈನ್

Suddi Udaya

ಗಾಳಿ ಮಳೆ: ಕೃಷಿ ಸೋತ್ತುಗಳಿಗೆ ಹಾನಿ : ತಡೆಗೋಡೆ‌ ಕುಸಿತ

Suddi Udaya

ಪಟ್ರಮೆ ಹೊಳೆಯಿಂದ ಅಕ್ರಮ ಮರಳು ಸಂಗ್ರಹ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅರಸಿನಮಕ್ಕಿ: ಕೋಡಿಯಡ್ಕ ನಿವಾಸಿ ಲಕ್ಷ್ಮಿ ಅಮ್ಮ ನಿಧನ

Suddi Udaya

ಕಡಿರುದ್ಯಾವರ ಗ್ರಾ.ಪಂ. ಗ್ರಾಮ ಸಭೆ

Suddi Udaya

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಕಚ್ಚಾವಸ್ತು ಪೂರೈಕೆದಾರರಿಂದ ನಾಗಪುರದಲ್ಲಿ ಪ್ರತಿಭಟನೆ – ರೂ.11.50 ಕೋಟಿ ಪಾವತಿಗೆ ಕಂಪೆನಿ ಒಪ್ಪಿಗೆ

Suddi Udaya
error: Content is protected !!