September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಶ್ವಮೇಧ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಮೂಡಬಿದ್ರೆ ಮಹಾವೀರ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಿಯುಸಿ ವಿಭಾಗದವರಿಗೆ ಆಯೋಜಿಸಿದ್ದ ಅಶ್ವಮೇಧ ಕಾಮರ್ಸ್ ಫೆಸ್ಟ್-2024 ಇದರಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ 10 ಪದವಿ ಪೂರ್ವ ಕಾಲೇಜುಗಳು ಭಾಗವಹಿಸಿದ್ದ ಈ ಫೆಸ್ಟ್ ನಲ್ಲಿ, ರೀಲ್ ಮೇಕಿಂಗ್ ನಲ್ಲಿ ಉದಿತ್ ರೈ ಮತ್ತು ಸಾಧನ್ ಪ್ರಥಮ, ಮಾಡೆಲ್ ಪ್ರದರ್ಶನದಲ್ಲಿ ಅನನ್ಯ ಮತ್ತು ಉತ್ತಮ್ ಪ್ರಥಮ, ಮೊಕ್ ಪ್ರೆಸ್ಸಿನಲ್ಲಿ ಉಜ್ವಲ್ ಪ್ರಥಮ, ಮ್ಯಾಡ್ ಆಡ್ ನಲ್ಲಿ ಪೂರ್ಣೇಶ್, ಸಮನ್ವಿತ್, ಅಭಿಷೇಕ್, ಅಶ್ವತ್, ಶಿವಾನಿ ಪ್ರಥಮ, ವಾಣಿಜ್ಯ ರಸಪ್ರಶ್ನೆಯಲ್ಲಿ ಆದಿತ್ಯ ಮತ್ತು ಆಕಾಶ್ ದ್ವಿತೀಯ, ಬಿಜಿನೆಸ್ ಪ್ರೆಸೆಂಟೇಷನ್ ನಲ್ಲಿ ಸ್ವರ ಹೆಗ್ಡೆ ದ್ವಿತೀಯ ಮತ್ತು ಬ್ರಾಂಡ್ ರಂಗೋಲಿ ಸ್ಪರ್ಧೆಯಲ್ಲಿ ಶ್ರುತಿ ಮತ್ತು ಸುಶ್ಮಿತಾ ತೃತೀಯ ಪ್ರಶಸ್ತಿಗಳನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ಗಳಿಸಿಕೊಂಡಿದ್ದಾರೆ.

Related posts

ಕವನವಾಚನ ಸ್ಪರ್ಧೆಯಲ್ಲಿ ಕರಾಯ ಸ.ಪ್ರೌ. ಶಾಲೆಯ ವಿದ್ಯಾರ್ಥಿನಿ ಆಯಿಷತ್ ರಿಶ್ಬಾ ಪ್ರಥಮ ಸ್ಥಾನ

Suddi Udaya

ಶಿರ್ತಾಡಿ : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ: ಆಕ್ಟಿವಾ ಸವಾರೆ, ಶಿಕ್ಷಕಿ ಮೃತ್ಯು

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

Suddi Udaya

ಸೇವಾ ನಿವೃತ್ತಿಗೊಳ್ಳುತ್ತಿರುವ ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ವಿದ್ಯುತ್ ಕಾಮಗಾರಿ ವೇಳೆ ಕಂಬದಿಂದ ಬಿದ್ದು ಮುಗೇರಡ್ಕ ನಿವಾಸಿ ಪ್ರಕಾಶ್ ಮೃತ್ಯು

Suddi Udaya

ಕಾರು-ಕೆಎಸ್ಸಾರ್ಟಿಸಿ ಬಸ್ ನಡುವೆ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಮೃತ್ಯು

Suddi Udaya
error: Content is protected !!