April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ದಿ| ತುಷಾರ್ ರವರ ನುಡಿನಮನ ಕಾರ್ಯಕ್ರಮದಲ್ಲಿ ರೂ.40,305 ಉಳಿಕೆ ಮೊತ್ತವನ್ನು ನಂದಗೋಕುಲ ಗೋಶಾಲೆಗೆ ಹಸ್ತಾಂತರ

ಇಂದಬೆಟ್ಟು : ಇಲ್ಲಿಯ “ಶ್ರೀ ಸನಾತನಿ” ಹೊಸಮಾರು ಮನೆ ಶ್ರೀಮತಿ ವಿನಯಲತಾ ಮತ್ತು ವಸಂತ ಗೌಡ ಇವರ ಪುತ್ರ ತುಷಾರ್ ಗೌಡ ರವರು ಇತ್ತೀಚೆಗೆ ಅಪಘಾತದಿಂದ ನಿಧನರಾಗಿದ್ದು, ಈ ಪ್ರಯುಕ್ತ ನ. 17 ರಂದು ಅವರ ಹಿತೈಷಿಗಳಿಂದ ಶ್ರೀ ಸನಾತನಿ ಇಂದಬೆಟ್ಟು ಮನೆಯಲ್ಲಿ “ನುಡಿನಮನ” ಕಾರ್ಯಕ್ರಮವು ನಡೆಯಿತು.

ಈ ಕಾರ್ಯಕ್ರಮಕ್ಕೆ ಹಿತೈಷಿ ಬಂಧುಗಳು ನೀಡಿರುವ ಸಂಗ್ರಹದಲ್ಲಿ ಕಾರ್ಯಕ್ರಮದ ಖರ್ಚು ಕಳೆದು ಉಳಿಕೆ ಮೊತ್ತ ರೂ. 40,305/- ಮೊತ್ತವನ್ನು ನಂದಗೋಕುಲ ಗೋಶಾಲೆಗೆ ನೀಡಲಾಯಿತು.

Related posts

ಟೈಲರ್ ಮಹಿಳೆಗೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ವತಿಯಿಂದ ಬೆಳ್ತಂಗಡಿ ಮುಖ್ಯ ಠಾಣಾಧಿಕಾರಿಗೆ ಮನವಿ

Suddi Udaya

ಧರ್ಮಸ್ಥಳ ಶ್ರೀ ಧ ಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು: ಅನಾರೋಗ್ಯದಿಂದ ಬಳಲುತ್ತಿರುವ ಮಾನ್ಯಳ ಚಿಕಿತ್ಸೆಗೆ ಸ್ಪಂದನೆ

Suddi Udaya

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ ದುರಸ್ತಿ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಆಗಬೇಕಾಗಿರುವ ಬದಲಾವಣೆ ಬಗ್ಗೆ ಲೋಕೋಪಯೋಗಿ ಸಚಿವರಿಗೆ ಮನವಿ ಸಲ್ಲಿಕೆ

Suddi Udaya
error: Content is protected !!