22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ದಿ| ತುಷಾರ್ ರವರ ನುಡಿನಮನ ಕಾರ್ಯಕ್ರಮದಲ್ಲಿ ರೂ.40,305 ಉಳಿಕೆ ಮೊತ್ತವನ್ನು ನಂದಗೋಕುಲ ಗೋಶಾಲೆಗೆ ಹಸ್ತಾಂತರ

ಇಂದಬೆಟ್ಟು : ಇಲ್ಲಿಯ “ಶ್ರೀ ಸನಾತನಿ” ಹೊಸಮಾರು ಮನೆ ಶ್ರೀಮತಿ ವಿನಯಲತಾ ಮತ್ತು ವಸಂತ ಗೌಡ ಇವರ ಪುತ್ರ ತುಷಾರ್ ಗೌಡ ರವರು ಇತ್ತೀಚೆಗೆ ಅಪಘಾತದಿಂದ ನಿಧನರಾಗಿದ್ದು, ಈ ಪ್ರಯುಕ್ತ ನ. 17 ರಂದು ಅವರ ಹಿತೈಷಿಗಳಿಂದ ಶ್ರೀ ಸನಾತನಿ ಇಂದಬೆಟ್ಟು ಮನೆಯಲ್ಲಿ “ನುಡಿನಮನ” ಕಾರ್ಯಕ್ರಮವು ನಡೆಯಿತು.

ಈ ಕಾರ್ಯಕ್ರಮಕ್ಕೆ ಹಿತೈಷಿ ಬಂಧುಗಳು ನೀಡಿರುವ ಸಂಗ್ರಹದಲ್ಲಿ ಕಾರ್ಯಕ್ರಮದ ಖರ್ಚು ಕಳೆದು ಉಳಿಕೆ ಮೊತ್ತ ರೂ. 40,305/- ಮೊತ್ತವನ್ನು ನಂದಗೋಕುಲ ಗೋಶಾಲೆಗೆ ನೀಡಲಾಯಿತು.

Related posts

ಶಾಸಕ ಹರೀಶ್ ಪೂಂಜರಿಂದ “ಕಲಾಟಿಯನ್ ಟೈಗರ್ಸ್” ಲೋಗೋ ಅನಾವರಣ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವೃತ್ತಿಪರ ತರಬೇತಿ ಕಾರ್ಯಾಗಾರ

Suddi Udaya

ಮುಂಡಾಜೆ ಅನುದಾನಿತ ಪ್ರೌಢಶಾಲೆಯ ನೂತನ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ನಿಡ್ಲೆ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಅಜಿತ್ ಗೌಡ ಕಜೆ ಮರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಪ್ರಧಾನಿ ನರೇಂದ್ರ ಮೋದಿ ಯವರ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya
error: Content is protected !!