September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ದಿ| ತುಷಾರ್ ರವರ ನುಡಿನಮನ ಕಾರ್ಯಕ್ರಮದಲ್ಲಿ ರೂ.40,305 ಉಳಿಕೆ ಮೊತ್ತವನ್ನು ನಂದಗೋಕುಲ ಗೋಶಾಲೆಗೆ ಹಸ್ತಾಂತರ

ಇಂದಬೆಟ್ಟು : ಇಲ್ಲಿಯ “ಶ್ರೀ ಸನಾತನಿ” ಹೊಸಮಾರು ಮನೆ ಶ್ರೀಮತಿ ವಿನಯಲತಾ ಮತ್ತು ವಸಂತ ಗೌಡ ಇವರ ಪುತ್ರ ತುಷಾರ್ ಗೌಡ ರವರು ಇತ್ತೀಚೆಗೆ ಅಪಘಾತದಿಂದ ನಿಧನರಾಗಿದ್ದು, ಈ ಪ್ರಯುಕ್ತ ನ. 17 ರಂದು ಅವರ ಹಿತೈಷಿಗಳಿಂದ ಶ್ರೀ ಸನಾತನಿ ಇಂದಬೆಟ್ಟು ಮನೆಯಲ್ಲಿ “ನುಡಿನಮನ” ಕಾರ್ಯಕ್ರಮವು ನಡೆಯಿತು.

ಈ ಕಾರ್ಯಕ್ರಮಕ್ಕೆ ಹಿತೈಷಿ ಬಂಧುಗಳು ನೀಡಿರುವ ಸಂಗ್ರಹದಲ್ಲಿ ಕಾರ್ಯಕ್ರಮದ ಖರ್ಚು ಕಳೆದು ಉಳಿಕೆ ಮೊತ್ತ ರೂ. 40,305/- ಮೊತ್ತವನ್ನು ನಂದಗೋಕುಲ ಗೋಶಾಲೆಗೆ ನೀಡಲಾಯಿತು.

Related posts

ಬೆಳಾಲು ಗ್ರಾ.ಪಂ. ನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ವೀರಗಾಥ 3.0 ಪ್ರಾಜೆಕ್ಟ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಹಲವಾರು ಪ್ರಶಸ್ತಿ

Suddi Udaya

ಕಾಜೂರು ಮಖಾಂ ಉರೂಸ್ ; ತಾಜುಲ್ ಉಲಮಾ ಸನ್ನಿಧಿಯಿಂದ ಪ್ರಚಾರಕ್ಕೆ ಚಾಲನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಟೇಬಲ್ ಟೆನ್ನಿಸ್ ತರಬೇತಿ ಉದ್ಘಾಟನೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳು ನಿರ್ದೇಶಕರಾಗಿ ಆಯ್ಕೆ

Suddi Udaya

ಯೂಟ್ಯೂಬರ್ ಸಮೀರ್ ಎಮ್.ಡಿ ವಿಚಾರಣೆಗೆ ಹಾಜರಾಗಲು ನೋಟಿಸ್‌ ಜಾರಿ

Suddi Udaya
error: Content is protected !!