23.5 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಸಭೆ

ಬೆಳ್ತಂಗಡಿ :ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಇದರ ಸಾಮಾನ್ಯ ಸಭೆಯು ಬೆಳ್ತಂಗಡಿಯ ಸಿವಿಸಿ ಸಭಾಂಗಣದಲ್ಲಿ ತಾಲೂಕು ಕಬ್ಬಡಿ ಅಮೆಚೂರು ಸಂಸ್ಥೆಯ ಅಧ್ಯಕ್ಷರಾದ ರಂಜನ್ ಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ವೇದಿಕೆಯಲ್ಲಿ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಹೆಗ್ಡೆ, ಕಾರ್ಯಧ್ಯಕ್ಷರಾದ ರಾಜಶೇಖರ್ ಶೆಟ್ಟಿ,ಜಿಲ್ಲಾ ಜೊತೆ ಕಾರ್ಯದರ್ಶಿ ಪ್ರಾನ್ಸಿಸ್ ವಿ ವಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಕೀಮ್, ಉಪಾಧ್ಯಕ್ಷರಾದ ನಾಮದೇವ್ ರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಜ್ಯ ಕಬಡ್ಡಿ ತೀರ್ಪುಗಾರ ಮಂಡಲ ಸಂಚಾಲಕರು ಹಾಗೂ ತಾಲೂಕು ತೀರ್ಪುಗಾರರ ಮಂಡಳಿಯ ಅಧ್ಯಕ್ಷ ಪ್ರಭಾಕರ್ ನಾರಾವಿ, ತಾಲೂಕು ನೌಕರ ಸಂಘದ ಅಧ್ಯಕ್ಷ ಜಯರಾಜ ಜೈನ್, ತಾಲೂಕು ಉಪಾಧ್ಯಕ್ಷರಾದ ವಿಜಯ ಗೌಡ ಸಂಸ್ಥೆಯ ಎಲ್ಲಾ ಸರ್ವ ಸದಸ್ಯರು ಭಾಗವಹಿಸಿರುತ್ತಾರೆ. ಸಭೆಯಲ್ಲಿ ಲೆಕ್ಕಪತ್ರ ಮಂಡಲ ಮಾಡಲಾಯಿತು. ವಿವಿಧ ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಶಾಸಕರಾದ ಹರೀಶ್ ಪೂಂಜರವರನ್ನು ಗೌರವಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಕಬಡ್ಡಿ ಸಂಘಟನೆ ಬಗ್ಗೆ ಮತ್ತು ತಾಲೂಕು ಕಬ್ಬಡಿ ಚಾಂಪಿಯನ್ ಶಿಪ್ ಬಗ್ಗೆ ಚರ್ಚಿಸಲಾಯಿತು. ಪ್ರಧಾನ ಕಾರ್ಯದರ್ಶಿ ಪ್ರಭಾಕರ ಹೆಗ್ಡೆ ವಂದಿಸಿದರು.

Related posts

ನಾರಾವಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಜ.7-12: ಬಂದಾರು ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಾ | ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅರಸಿನಮಕ್ಕಿ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನಕ್ಕೆ ಶೀರೂರು ವೇದವರ್ಧನ ಸ್ವಾಮೀಜಿಯವರು ಭೇಟಿ,

Suddi Udaya

ಫೆ 3 -7: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹಿರಿಯ ಯಕ್ಷಗಾನ ಭಾಗವತ ಧರ್ಣಪ್ಪ ಆಚಾರ್ಯ ಅಳದಂಗಡಿ ನಿಧನ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ವಿಶೇಷ ಚೇತನರ ಮಕ್ಕಳೊಂದಿಗೆ ರಕ್ಷಾಬಂಧನ ಆಚರಣೆ

Suddi Udaya
error: Content is protected !!