April 2, 2025
ತಾಲೂಕು ಸುದ್ದಿಬೆಳ್ತಂಗಡಿವರದಿ

ಮೊಗ್ರು : ಮುಗೇರಡ್ಕ ಅಲೆಕ್ಕಿ ಜೈ ಶ್ರೀ ರಾಮ ಶಿಶುಮಂದಿರ ಆಶ್ರಯದಲ್ಲಿ ನಡೆದ ರೀಲ್ಸ್ ರಂಗೋಲಿ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

ಮೊಗ್ರು :ಇಲ್ಲಿಯ ಮುಗೇರಡ್ಕ ಅಲೆಕ್ಕಿ ಜೈ ಶ್ರೀ ರಾಮ ಶಿಶುಮಂದಿರ ಇದರ ಆಶ್ರಯದಲ್ಲಿ ನಡೆದ ರೀಲ್ಸ್ ರಂಗೋಲಿ ಸ್ಪರ್ಧೆಯ ವಿಜೇತರಿಗೆ ನ. 26 ರಂದು ಶಿಶುಮಂದಿರದಲ್ಲಿ ಬಹುಮಾನ ವಿತರಣೆ ಕಾರ್ಯಕ್ರಮ ನೆರವೇರಿತು.


10 ತೀರ್ಪುಗಾರರ ತೀರ್ಪುಗಾರಿಕೆಯ ಆಧಾರದಲ್ಲಿ ಎಲ್ಲರ ಸಮ್ಮುಖದಲ್ಲಿ ವಿಜೇತರನ್ನು ಘೋಷಣೆ ಮಾಡಲಾಯಿತು.
ಕಡಬ ತಾಲೂಕು ಬರೆಂಬೆಟ್ಟು ,ಹಳೇನೇರೆಂಕಿ ನಿವಾಸಿ ನವ್ಯಾ.ವಿ.ಬಿ ಪ್ರಥಮ ಹಾಗೂ ಇಳಂತಿಲ ಪಿದಮಲೆ ನಿವಾಸಿ ಶಿಲ್ಪಾ ದ್ವಿತೀಯ ಬಹುಮಾನ ಪಡೆದುಕೊಂಡರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಸ್ಪರ್ಧೆಯಲ್ಲಿ ಭಾಗವಹಿಸಿದವರೆಲ್ಲರಿಗೂ ಅಭಿನಂದನೆ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಮೇಶ್ ಗೌಡ ನೆಕ್ಕರಾಜೆ, ವರುಣ್ ನೆಕ್ಕರಾಜೆ, ಮಾತಾಜಿ ಪುಷ್ಪಲತಾ, ಮಾತಾಜಿ ಗೀತಾ, ಮಾತಾಜಿ ನವ್ಯ ಉಪಸ್ಥಿತರಿದ್ದರು.

Related posts

ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಪುದುವೆಟ್ಟು : ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಉಜಿರೆ: ಮಳೆಯಿಂದ ಹಾನಿಯಾದ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ಮಚ್ಚಿನ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರಮದಾನ ಕಾರ್ಯಕ್ರಮ

Suddi Udaya

ಸರಕಾರಿ ಸೌಲಭ್ಯ ವಂಚಿತ ಕೊಕ್ಕಡ ಮಹಾವೀರ ಕಾಲನಿ: ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡರಿಂದ ಸಚಿವರಿಗೆ ಮನವಿ

Suddi Udaya

ಇತಿಹಾಸ ಪ್ರಸಿದ್ಧ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ಅಳದಂಗಡಿ, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ 20ನೇ ವಷ೯ದ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಯೋಧರಿಗೆ ಗೌರವಾರ್ಪಣೆ

Suddi Udaya
error: Content is protected !!