ತಾಲೂಕು ಸುದ್ದಿಬೆಳ್ತಂಗಡಿವರದಿ

ಮೊಗ್ರು : ಮುಗೇರಡ್ಕ ಅಲೆಕ್ಕಿ ಜೈ ಶ್ರೀ ರಾಮ ಶಿಶುಮಂದಿರ ಆಶ್ರಯದಲ್ಲಿ ನಡೆದ ರೀಲ್ಸ್ ರಂಗೋಲಿ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

ಮೊಗ್ರು :ಇಲ್ಲಿಯ ಮುಗೇರಡ್ಕ ಅಲೆಕ್ಕಿ ಜೈ ಶ್ರೀ ರಾಮ ಶಿಶುಮಂದಿರ ಇದರ ಆಶ್ರಯದಲ್ಲಿ ನಡೆದ ರೀಲ್ಸ್ ರಂಗೋಲಿ ಸ್ಪರ್ಧೆಯ ವಿಜೇತರಿಗೆ ನ. 26 ರಂದು ಶಿಶುಮಂದಿರದಲ್ಲಿ ಬಹುಮಾನ ವಿತರಣೆ ಕಾರ್ಯಕ್ರಮ ನೆರವೇರಿತು.


10 ತೀರ್ಪುಗಾರರ ತೀರ್ಪುಗಾರಿಕೆಯ ಆಧಾರದಲ್ಲಿ ಎಲ್ಲರ ಸಮ್ಮುಖದಲ್ಲಿ ವಿಜೇತರನ್ನು ಘೋಷಣೆ ಮಾಡಲಾಯಿತು.
ಕಡಬ ತಾಲೂಕು ಬರೆಂಬೆಟ್ಟು ,ಹಳೇನೇರೆಂಕಿ ನಿವಾಸಿ ನವ್ಯಾ.ವಿ.ಬಿ ಪ್ರಥಮ ಹಾಗೂ ಇಳಂತಿಲ ಪಿದಮಲೆ ನಿವಾಸಿ ಶಿಲ್ಪಾ ದ್ವಿತೀಯ ಬಹುಮಾನ ಪಡೆದುಕೊಂಡರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಸ್ಪರ್ಧೆಯಲ್ಲಿ ಭಾಗವಹಿಸಿದವರೆಲ್ಲರಿಗೂ ಅಭಿನಂದನೆ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಮೇಶ್ ಗೌಡ ನೆಕ್ಕರಾಜೆ, ವರುಣ್ ನೆಕ್ಕರಾಜೆ, ಮಾತಾಜಿ ಪುಷ್ಪಲತಾ, ಮಾತಾಜಿ ಗೀತಾ, ಮಾತಾಜಿ ನವ್ಯ ಉಪಸ್ಥಿತರಿದ್ದರು.

Related posts

ಬಿಜೆಪಿ ಚುನಾವಣಾ ಪ್ರಚಾರದ ಅಂಗವಾಗಿ ನಾರಾವಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆ

Suddi Udaya

ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ನಿಡ್ಲೆಯ ಮಹೇಶ್ ಬಿರ್ಲಾಜೆ ಹಾಗೂ ಪುದುವೆಟ್ಟು ಅಂಚೆ ಕಚೇರಿಯ ಬಾಲಕೃಷ್ಣ ಸುರುಳಿ ಪದೋನ್ನತಿಗೊಂಡು ವರ್ಗಾವಣೆ : ಧರ್ಮಸ್ಥಳ ಅಂಚೆ ಕಚೇರಿಯಿಂದ ಬಿಳ್ಕೋಡುಗೆ

Suddi Udaya

ಮದ್ದಡ್ಕ: ಹೆದ್ದಾರಿಯ ಕೆಲಸ ಕಾಮಗಾರಿಯಲ್ಲಿ ಮಾರ್ಗವನ್ನು ಎತ್ತರವಾಗಿಸಿದ್ದರಿಂದ ಪರಿಸರದ ಜನರಿಗೆ ತೊoದರೆ: ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿ

Suddi Udaya

ಧರ್ಮಸ್ಥಳದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಬೆಳ್ತಂಗಡಿ ದಲಿತ ಮುಖಂಡರ ನಿಯೋಗದಿಂದ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

Suddi Udaya

ಕಡಿರುದ್ಯಾವರ ಹೇಡ್ಯ ನಿವಾಸಿ ಎಸ್.ಪಿ ಮ್ಯಾಥ್ಯೂ ನಿಧನ

Suddi Udaya
error: Content is protected !!