25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಮೊಗ್ರು : ಮುಗೇರಡ್ಕ ಅಲೆಕ್ಕಿ ಜೈ ಶ್ರೀ ರಾಮ ಶಿಶುಮಂದಿರ ಆಶ್ರಯದಲ್ಲಿ ನಡೆದ ರೀಲ್ಸ್ ರಂಗೋಲಿ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

ಮೊಗ್ರು :ಇಲ್ಲಿಯ ಮುಗೇರಡ್ಕ ಅಲೆಕ್ಕಿ ಜೈ ಶ್ರೀ ರಾಮ ಶಿಶುಮಂದಿರ ಇದರ ಆಶ್ರಯದಲ್ಲಿ ನಡೆದ ರೀಲ್ಸ್ ರಂಗೋಲಿ ಸ್ಪರ್ಧೆಯ ವಿಜೇತರಿಗೆ ನ. 26 ರಂದು ಶಿಶುಮಂದಿರದಲ್ಲಿ ಬಹುಮಾನ ವಿತರಣೆ ಕಾರ್ಯಕ್ರಮ ನೆರವೇರಿತು.


10 ತೀರ್ಪುಗಾರರ ತೀರ್ಪುಗಾರಿಕೆಯ ಆಧಾರದಲ್ಲಿ ಎಲ್ಲರ ಸಮ್ಮುಖದಲ್ಲಿ ವಿಜೇತರನ್ನು ಘೋಷಣೆ ಮಾಡಲಾಯಿತು.
ಕಡಬ ತಾಲೂಕು ಬರೆಂಬೆಟ್ಟು ,ಹಳೇನೇರೆಂಕಿ ನಿವಾಸಿ ನವ್ಯಾ.ವಿ.ಬಿ ಪ್ರಥಮ ಹಾಗೂ ಇಳಂತಿಲ ಪಿದಮಲೆ ನಿವಾಸಿ ಶಿಲ್ಪಾ ದ್ವಿತೀಯ ಬಹುಮಾನ ಪಡೆದುಕೊಂಡರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಸ್ಪರ್ಧೆಯಲ್ಲಿ ಭಾಗವಹಿಸಿದವರೆಲ್ಲರಿಗೂ ಅಭಿನಂದನೆ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಮೇಶ್ ಗೌಡ ನೆಕ್ಕರಾಜೆ, ವರುಣ್ ನೆಕ್ಕರಾಜೆ, ಮಾತಾಜಿ ಪುಷ್ಪಲತಾ, ಮಾತಾಜಿ ಗೀತಾ, ಮಾತಾಜಿ ನವ್ಯ ಉಪಸ್ಥಿತರಿದ್ದರು.

Related posts

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ

Suddi Udaya

ರೈತರ, ಜನ ಸಾಮಾನ್ಯರ ಬಜೆಟ್: ರಕ್ಷಿತ್ ಶಿವರಾಂ

Suddi Udaya

ಮರೋಡಿ ಪಲಾರಗೋಳಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ನೇಮೋತ್ಸವ: ಸಾರ್ವಜನಿಕ ಶ್ರೀ ಶನಿಪೂಜೆ

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಆರಂಬೋಡಿ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸಿದ್ದಕಟ್ಟೆ ಕೊಡಂಗೆ ಕಂಬಳದ ವತಿಯಿಂದ ಎಕ್ಸೆಲ್ ಕಾಲೇಜ್ ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ್‌ ರವರಿಗೆ ಸನ್ಮಾನ

Suddi Udaya
error: Content is protected !!