ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಸಂವಿಧಾನ ಆಚರಣೆ

ಲಾಯಿಲ : ಸಂವಿಧಾನ ದಿನದ ಪ್ರಯುಕ್ತ ಗ್ರಾಮ ಪಂಚಾಯತ್‌ ಅರಿವು ಕೇಂದ್ರ ಲಾಯಿಲ ಇಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ ಮಕ್ಕಳಿಗೆ ಸಂವಿಧಾನ ಪೀಠಿಕೆಯನ್ನು ಓದಿಸಲಾಯಿತು ಹಾಗೂ ಮಕ್ಕಳಿಗೆ ಭಾಷಣ ಸ್ಪರ್ಧೆ, ದೇಶ ಭಕ್ತಿ ಗೀತೆ ಸ್ಪರ್ಧೆ ಏರ್ಪಡಿಸಲಾಯಿತು .

ಕಾರ್ಯಕ್ರಮದಲ್ಲಿ ಪಂಚಾಯತ್‌ ಅಧ್ಯಕ್ಷೆ ಜಯಂತಿ ಎಂ ಕೆ, ಉಪಾಧ್ಯಕ್ಷ ಸುಗಂಧಿ ಜಗನ್ನಾಥ್, ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ ಸುಪ್ರೀತಾ ಶೆಟ್ಟಿ, ಶಾಲಾ ಶಿಕ್ಷಕರಾದ ಗಂಗರಾಣಿ ಹಾಗೂ ಸಹಶಿಕ್ಷಕರುಗಳು, ಅರಿವು ಕೇಂದ್ರ ಮೇಲ್ವಿಚಾರಕಿ ಹರ್ಷಿತ ಉಪಸ್ಥಿತರಿದ್ದರು.

Related posts

ಜು.1ರಿಂದ ಗುರುವಾಯನಕೆರೆ ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಬಂಪರ್ ಆಫರ್

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ

Suddi Udaya

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya

ಕರ್ನಾಟಕ ರಾಜ್ಯ ದಲಿತ ಹಕ್ಕು ಸಮಿತಿಯ ರಾಜ್ಯ ಸಮಿತಿಗೆ ಈಶ್ವರಿ ಪದ್ಮುಂಜ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ “ಅಂತರಾಷ್ಟ್ರೀಯ ಯೋಗ ದಿನಾಚರಣೆ”

Suddi Udaya

ಶ್ರೀ ಗುರುದೇವ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ

Suddi Udaya
error: Content is protected !!