July 23, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಸಂವಿಧಾನ ಆಚರಣೆ

ಲಾಯಿಲ : ಸಂವಿಧಾನ ದಿನದ ಪ್ರಯುಕ್ತ ಗ್ರಾಮ ಪಂಚಾಯತ್‌ ಅರಿವು ಕೇಂದ್ರ ಲಾಯಿಲ ಇಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ ಮಕ್ಕಳಿಗೆ ಸಂವಿಧಾನ ಪೀಠಿಕೆಯನ್ನು ಓದಿಸಲಾಯಿತು ಹಾಗೂ ಮಕ್ಕಳಿಗೆ ಭಾಷಣ ಸ್ಪರ್ಧೆ, ದೇಶ ಭಕ್ತಿ ಗೀತೆ ಸ್ಪರ್ಧೆ ಏರ್ಪಡಿಸಲಾಯಿತು .

ಕಾರ್ಯಕ್ರಮದಲ್ಲಿ ಪಂಚಾಯತ್‌ ಅಧ್ಯಕ್ಷೆ ಜಯಂತಿ ಎಂ ಕೆ, ಉಪಾಧ್ಯಕ್ಷ ಸುಗಂಧಿ ಜಗನ್ನಾಥ್, ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ ಸುಪ್ರೀತಾ ಶೆಟ್ಟಿ, ಶಾಲಾ ಶಿಕ್ಷಕರಾದ ಗಂಗರಾಣಿ ಹಾಗೂ ಸಹಶಿಕ್ಷಕರುಗಳು, ಅರಿವು ಕೇಂದ್ರ ಮೇಲ್ವಿಚಾರಕಿ ಹರ್ಷಿತ ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya

ಜೂ.15: ಮಡಂತ್ಯಾರ್‌ನಲ್ಲಿ ಆಲ್ಕೋಹಾಲಿಕ್ಸ್ ಅನೋನಿಮಸ್ (ಎ.ಎ) ಗ್ರೂಪ್‌ನ ಆರಂಭ: ಫಾ. ಸ್ಟಾನಿ ಗೋವಿಯಸ್

Suddi Udaya

ಧರ್ಮಸ್ಥಳ ಡಿ ಹರ್ಷೇಂದ್ರ ಕುಮಾರ್ ರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಕನ್ಯಾಡಿ ಗಣೇಶೋತ್ಸವ ಸಮಿತಿ

Suddi Udaya

ಬೆಳ್ತಂಗಡಿ: ದ್ವೇಷ ಭಾಷಣ ಆರೋಪ- ವಿ.ಹಿಂ.ಪ. ನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಭಾರತೀಯ ಮಾಜ್ದೂರು ಸಂಘದ ಜಿಲ್ಲಾ ಕಾರ್ಯಕಾರಿಣಿ ಸಭೆ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!