25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಸಂವಿಧಾನ ಆಚರಣೆ

ಲಾಯಿಲ : ಸಂವಿಧಾನ ದಿನದ ಪ್ರಯುಕ್ತ ಗ್ರಾಮ ಪಂಚಾಯತ್‌ ಅರಿವು ಕೇಂದ್ರ ಲಾಯಿಲ ಇಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ ಮಕ್ಕಳಿಗೆ ಸಂವಿಧಾನ ಪೀಠಿಕೆಯನ್ನು ಓದಿಸಲಾಯಿತು ಹಾಗೂ ಮಕ್ಕಳಿಗೆ ಭಾಷಣ ಸ್ಪರ್ಧೆ, ದೇಶ ಭಕ್ತಿ ಗೀತೆ ಸ್ಪರ್ಧೆ ಏರ್ಪಡಿಸಲಾಯಿತು .

ಕಾರ್ಯಕ್ರಮದಲ್ಲಿ ಪಂಚಾಯತ್‌ ಅಧ್ಯಕ್ಷೆ ಜಯಂತಿ ಎಂ ಕೆ, ಉಪಾಧ್ಯಕ್ಷ ಸುಗಂಧಿ ಜಗನ್ನಾಥ್, ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ ಸುಪ್ರೀತಾ ಶೆಟ್ಟಿ, ಶಾಲಾ ಶಿಕ್ಷಕರಾದ ಗಂಗರಾಣಿ ಹಾಗೂ ಸಹಶಿಕ್ಷಕರುಗಳು, ಅರಿವು ಕೇಂದ್ರ ಮೇಲ್ವಿಚಾರಕಿ ಹರ್ಷಿತ ಉಪಸ್ಥಿತರಿದ್ದರು.

Related posts

ಕಡಿರುದ್ಯಾವರದಲ್ಲಿ ಗ್ರಾಮ ಒನ್ ನಾಗರಿಕ‌ ಸೇವಾ ಕೇಂದ್ರ ಉದ್ಘಾಟನೆ

Suddi Udaya

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ಹಳೆ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

Suddi Udaya

ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

Suddi Udaya

ಬಿಜೆಪಿ ನಿಡ್ಲೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ನವೀನ್ ಆಯ್ಕೆ

Suddi Udaya

ಪುಂಜಾಲಕಟ್ಟೆಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಮಾಸಿಕ ಆರೋಗ್ಯ ಜಾಗೃತಿ

Suddi Udaya

ಬಂದಾರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ದಿನೇಶ್ ಖಂಡಿಗ ಆಯ್ಕೆ

Suddi Udaya
error: Content is protected !!