37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

ವೇಣೂರು: ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ನ. 27ರಂದು ಸಂಜೆ ವೇಣೂರು ಬರ್ಕಜೆ ಎರುಗುಂಡಿ ದೆತ್ತರ ನದಿಯಲ್ಲಿ ಸಂಭವಿಸಿದೆ.

ಘಟನೆಯಲ್ಲಿ ಮೂವರ ಮೃತದೇಹ ಪತ್ತೆಯಾಗಿದೆ.ಮಡಂತ್ಯಾರು ಪರಿಸರದ ಸೂರಜ್, ವಗ್ಗ ನಿವಾಸಿ ಜೋಯಿಸನ್,ಎಡಪದವು ಮೂಲದ ಲಾರೆನ್ಸ್ ಎಂದು ತಿಳಿದು ಬಂದಿದೆ.

ವೇಣೂರು ಪ್ರದೇಶದಲ್ಲಿ ಚರ್ಚಿನ ಸಾಂತ್ ಮಾರಿ ಹಬ್ಬವಿದ್ದ ಕಾರಣ ನಡ್ತಿಕಲ್ಲು ವಾಲ್ಟರ್ ಮೊಂತೇರು ಅವರ ಮನೆಗೆ ನೆಂಟರಾಗಿ ಬಂದಿದ್ದರು. ಹಬ್ಬ ಆಚರಿಸುತ್ತ ಮೂವರು ಜೊತೆಯಾಗಿ ಪಕ್ಕದಲ್ಲಿರುವ ಬರ್ಕಜೆ ನದಿಗೆ ಸ್ನಾನಕ್ಕೆ ತೆರಳಿದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಘಟನಾ ಸುದ್ದಿ ತಿಳಿಯುತ್ತಿದ್ದಂತೆ ಊರಿನವರು,ಸಂಭಂದಿಕರು ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದರು.

ವೇಣೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ವೇಣೂರು: ಜೀರ್ಣೋದ್ಧಾರಗೊಳಿಸಿದ ತ್ಯಾಗಿಭವನ ಉದ್ಘಾಟನೆ

Suddi Udaya

ಉದಯವಾಣಿ ಪತ್ರಿಕೆಯ ಮಡಂತ್ಯಾರು ವಲಯದ ಬಿಡಿ ವರದಿಗಾರ ರಾಗಿ ಕೆ.ಎನ್ ಗೌಡ ನೇಮಕ

Suddi Udaya

ಅನಾರೋಗ್ಯದಿಂದ ಬಳಲುತ್ತಿರುವ ಚೈತ್ರೇಶ್ ಮೊಗ್ರು ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ: ಹಸಿರು ವಾಣಿ ಮತ್ತು ಪುಷ್ಪಗನ್ನಡಿ ಸಮರ್ಪಣೆ

Suddi Udaya

ಕುವೆಟ್ಟು ಸ. ಉ. ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಭಾಸ್ಕರ ರವರಿಗೆ ‘ಮಕ್ಕಳ ಸ್ನೇಹಿ ಶಿಕ್ಷಕ’ ಪ್ರಶಸ್ತಿ

Suddi Udaya

ಎಸ್.ಡಿ.ಎಂ ಕಾಲೇಜಿನ ಡಾ ಶ್ರೀಧರ ಎನ್ ಭಟ್ ರವರಿಗೆ ‘ಶಿಕ್ಷಾಪ್ರದಾನ ಶಿರೋಮಣಿ’ ಪ್ರಶಸ್ತಿ

Suddi Udaya
error: Content is protected !!