September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿರ್ಲಾಲು ಕೃಷಿಕ ಶಿವಪ್ಪ ಪೂಜಾರಿ ನಿಧನ

ಶಿರ್ಲಾಲು ಗ್ರಾಮದ ನಾಪುದಡಿ ನಿವಾಸಿ, ಕೃಷಿಕ ಶಿವಪ್ಪ ಪೂಜಾರಿ (80ವ) ರವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ನ26 ರಂದು ಸ್ವಗೃಹದಲ್ಲಿ ನಿಧನರಾದರು.

ಇವರು ದೈವದ ಆರಾಧನೆಯಲ್ಲಿ ತೊಡಗಿಸಿಕೊಂಡು, ಪುರುಷರಾಯ ಬೈರವಕಲ್ಲು ನೇಮೋತ್ಸವದ ಜವಾಬ್ದಾರಿ ವಹಿಸಿ ಕೆಲಸ ಮಾಡುತ್ತಿದ್ದರು. ಸುಗ್ಗಿಯ ಹುಣ್ಣಿಮೆಯ ಪುರುಷರ ಕಟ್ಟುವುದರಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಮೃತರು ಪತ್ನಿ ಚಿಕ್ಕಮ್ಮ,ಒರ್ವ ಪುತ್ರ, 5 ಮಂದಿ ಪುತ್ರರನ್ನು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಕ್ಯಾಂಪ್ಕೋ ದಿಂದ ಸಹಾಯಧನ ಹಸ್ತಾಂತರ

Suddi Udaya

ನೇತ್ರಾವತಿ ಪೀಕ್‌ಗೆ ಚಾರಣಿಗರ ಆಗಮನ ಶುರು: ಟ್ರೆಕ್ಕಿಂಗಳ ಸುರಕ್ಷತೆಗಾಗಿ ಅಲ್ಲಲ್ಲಿ ಸೂಚನ ಪಲಕ, ೧೧೫ ಟ್ರೆಕ್ ಗೈಡ್‌ಗಳ ನೇಮಕ

Suddi Udaya

ಬೆಳ್ತಂಗಡಿ ನಡಿಗುತ್ತು ನಿವಾಸಿ ಶ್ರೀಮತಿ ಪುಷ್ಪಾವತಿ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಏಪ೯ಡಿಸಲಾದ ರಾಜ್ಯ ಮಟ್ಟದ ವಸ್ತು ಪ್ರದರ್ಶನದ ಉದ್ಘಾಟನೆ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ನಿಡ್ಲೆ: ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya
error: Content is protected !!