23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ಹರಿದ್ವಾರ ಶಾಖಾ ಮಠಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಭೇಟಿ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ನಿತ್ಯಾನಂದ ನಗರದ ಶಾಖಾ ಮಠ ಉತ್ತರಖಂಡ ಹರಿದ್ವಾರ ಸಾಧನಾ ಕುಠಿರದ 8ನೇ ವಾರ್ಷಿಕೋತ್ಸವದಲ್ಲಿ ಮಾಜಿ ಸಂಸದ, ಭಾರತೀಯ ಜನತಾ ಪಾರ್ಟಿಯ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾಗಿಯಾದರು.

ಬಳಿಕ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧಿಪತಿ ಸದ್ಗುರು ಬ್ರಹ್ಮಾನಂದ ಸರಸ್ವತಿ
ಸ್ವಾಮೀಜಿಯವರಿಂದ ಆಶೀರ್ವಾದ ಪಡೆದವರು. ಸ್ವಾಮೀಜಿಯವರ ನೇತೃತ್ವದಲ್ಲಿ ಪವಿತ್ರ ಗಂಗಾ ನದಿಯಲ್ಲಿ ಗಂಗಾ ಸ್ನಾನ, ಗಂಗಾ ಆರತಿ ನಡೆಯಿತು.

Related posts

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

Suddi Udaya

ಬಿಜೆಪಿ ನಾವೂರು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಪ್ರದೀಪ್ ನಾಗಜೆ ಆಯ್ಕೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಪ್ರಾರಂಭ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ಉಜಿರೆ: ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಒಂದು ದಿನದ ಪುನಃಶ್ಚೇತನ ತರಬೇತಿ ಶಿಬಿರ

Suddi Udaya

ಜು.6 ರಿಂದ ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್: ಪ್ರತಿ ಖರೀದಿಗೆ ಶೇ. 50 ರಿಯಾಯಿತಿ

Suddi Udaya
error: Content is protected !!