July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ಹರಿದ್ವಾರ ಶಾಖಾ ಮಠಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಭೇಟಿ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ನಿತ್ಯಾನಂದ ನಗರದ ಶಾಖಾ ಮಠ ಉತ್ತರಖಂಡ ಹರಿದ್ವಾರ ಸಾಧನಾ ಕುಠಿರದ 8ನೇ ವಾರ್ಷಿಕೋತ್ಸವದಲ್ಲಿ ಮಾಜಿ ಸಂಸದ, ಭಾರತೀಯ ಜನತಾ ಪಾರ್ಟಿಯ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾಗಿಯಾದರು.

ಬಳಿಕ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧಿಪತಿ ಸದ್ಗುರು ಬ್ರಹ್ಮಾನಂದ ಸರಸ್ವತಿ
ಸ್ವಾಮೀಜಿಯವರಿಂದ ಆಶೀರ್ವಾದ ಪಡೆದವರು. ಸ್ವಾಮೀಜಿಯವರ ನೇತೃತ್ವದಲ್ಲಿ ಪವಿತ್ರ ಗಂಗಾ ನದಿಯಲ್ಲಿ ಗಂಗಾ ಸ್ನಾನ, ಗಂಗಾ ಆರತಿ ನಡೆಯಿತು.

Related posts

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ

Suddi Udaya

ಗೇರುಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ.93.47 ಫಲಿತಾಂಶ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ

Suddi Udaya

ಮಡಂತ್ಯಾರು ಸುವೇಗ ಮೋಟಾರ್ಸ್ ನಲ್ಲಿ ಹೀರೊ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗೆ ಬಿಡುಗಡೆ

Suddi Udaya

ಉದಯವಾಣಿ ಪತ್ರಿಕೆಯ ಮಡಂತ್ಯಾರು ವಲಯದ ಬಿಡಿ ವರದಿಗಾರ ರಾಗಿ ಕೆ.ಎನ್ ಗೌಡ ನೇಮಕ

Suddi Udaya

ನಿಡಿಗಲ್ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿ: ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya
error: Content is protected !!