25.8 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ ಶ್ರೀಧರ್ ಪೂಜಾರಿ, ಅಧ್ಯಕ್ಷರಾಗಿ ಹರೀಶ್ ಹೆಗ್ಡೆ ಆಯ್ಕೆ

ಸಾವ್ಯ: ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಟ್ರಸ್ಟ್ ಇದರ ನೂತನ ಸಮಿತಿಯು ಇತ್ತೀಚೆಗೆ ರಚನೆ ಮಾಡಲಾಯಿತು.

ಗೌರವಾಧ್ಯಕ್ಷರಾಗಿ ಶ್ರೀಧರ್ ಪೂಜಾರಿ ಭೂತಡ್ಕ, ಅಧ್ಯಕ್ಷರಾಗಿ ಹರೀಶ್ ಹೆಗ್ಡೆ ಸಾವ್ಯ, ಉಪಾಧ್ಯಕ್ಷರಾಗಿ ಹರೀಶ್ ಹೊಸಮನೆ, ಲೋಕಯ್ಯ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ರಕ್ಷಿತ್ ಸಾವ್ಯ, ಜೊತೆ ಕಾರ್ಯದರ್ಶಿ ಅಕ್ಷಯ್ ಪಯ್ಯಬೆಟ್ಟು, ಕೋಶಾಧಿಕಾರಿಯಾಗಿ ಹರೀಶ್ ಕುಲಾಲ್, ಗೌರವ ಸಲಹೆಗಾರರಾಗಿ ಗೋಪಾಲ್ ಪೂಜಾರಿ ಹಾಗೂ ಎಲ್ಲಾ ಮಾಜಿ ಅಧ್ಯಕ್ಷರುಗಳು, ಸಮಿತಿ ಸದಸ್ಯರಾಗಿ ಲಕ್ಷ್ಮಣ್ ಕುಲಾಲ್, ವಸಂತ ಕೋಟ್ಯಾನ, ಲೋಕೇಶ್ ಕುಲಾಲ್, ಹರೀಶ್, ವಿಶ್ವನಾಥ್ ಪಯ್ಯಬೆಟ್ಟು, ಶೇಖರ್ ಸುವರ್ಣ, ಅಪ್ಪು ಭಂಡಾರಿ ಆಯ್ಕೆಯಾದರು.

Related posts

ಮುಗಳಿ ಬ್ರಹ್ಮ ಕ್ಷೇತ್ರ ದೇವರ ಸನ್ನಿಧಿ ಬಸದಿ ಒಳಗೆ ನುಗ್ಗಿದ್ದ ನೀರು

Suddi Udaya

ಬುರುಡೆ ಪ್ರಕರಣ: ತನಿಖೆ ಮಾಡಿ ಅಂತಿಮ ವರದಿ ಸಲ್ಲಿಸಲು ಸೂಚನೆ

Suddi Udaya

ಕುವೆಟ್ಟು, ಉಜಿರೆ, ಇಳಂತಿಲ ಗ್ರಾಪಂ 3 ಸದಸ್ಯ ಸ್ಥಾನಕ್ಕೆ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ 3 ಅಭ್ಯರ್ಥಿಗಳ ಜಯ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ನೆರಿಯ: ಆಲಂಗಾಯಿ ನಿವಾಸಿ ಕೋಟಿಯಪ್ಪ ಮಲೆಕುಡಿಯ ನಿಧನ

Suddi Udaya

ನ್ಯಾಯತರ್ಪು: ಪಲ್ಲಾದೆ ಕೆರೆಯಲ್ಲಿ ಶವ ಪತ್ತೆ

Suddi Udaya
error: Content is protected !!