22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ ಶ್ರೀಧರ್ ಪೂಜಾರಿ, ಅಧ್ಯಕ್ಷರಾಗಿ ಹರೀಶ್ ಹೆಗ್ಡೆ ಆಯ್ಕೆ

ಸಾವ್ಯ: ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಟ್ರಸ್ಟ್ ಇದರ ನೂತನ ಸಮಿತಿಯು ಇತ್ತೀಚೆಗೆ ರಚನೆ ಮಾಡಲಾಯಿತು.

ಗೌರವಾಧ್ಯಕ್ಷರಾಗಿ ಶ್ರೀಧರ್ ಪೂಜಾರಿ ಭೂತಡ್ಕ, ಅಧ್ಯಕ್ಷರಾಗಿ ಹರೀಶ್ ಹೆಗ್ಡೆ ಸಾವ್ಯ, ಉಪಾಧ್ಯಕ್ಷರಾಗಿ ಹರೀಶ್ ಹೊಸಮನೆ, ಲೋಕಯ್ಯ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ರಕ್ಷಿತ್ ಸಾವ್ಯ, ಜೊತೆ ಕಾರ್ಯದರ್ಶಿ ಅಕ್ಷಯ್ ಪಯ್ಯಬೆಟ್ಟು, ಕೋಶಾಧಿಕಾರಿಯಾಗಿ ಹರೀಶ್ ಕುಲಾಲ್, ಗೌರವ ಸಲಹೆಗಾರರಾಗಿ ಗೋಪಾಲ್ ಪೂಜಾರಿ ಹಾಗೂ ಎಲ್ಲಾ ಮಾಜಿ ಅಧ್ಯಕ್ಷರುಗಳು, ಸಮಿತಿ ಸದಸ್ಯರಾಗಿ ಲಕ್ಷ್ಮಣ್ ಕುಲಾಲ್, ವಸಂತ ಕೋಟ್ಯಾನ, ಲೋಕೇಶ್ ಕುಲಾಲ್, ಹರೀಶ್, ವಿಶ್ವನಾಥ್ ಪಯ್ಯಬೆಟ್ಟು, ಶೇಖರ್ ಸುವರ್ಣ, ಅಪ್ಪು ಭಂಡಾರಿ ಆಯ್ಕೆಯಾದರು.

Related posts

ಎಸ್.ಡಿ.ಎಂ ಪ.ಪೂ ಕಾಲೇಜಿನ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಸಂಯೋಜಕಿಯಾಗಿ ಅಂಜನಾ ಆಯ್ಕೆ

Suddi Udaya

ಕನ್ಯಾಡಿ 1 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ : ಶಿಕ್ಷಕ ನಾಭಿರಾಜ ಜೈನ್ ರಿಗೆ ಸನ್ಮಾನ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಉರುವಾಲುಪದವು ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ ; ಗೋಂದೋಳು ಪೂಜೆ, ದೇವಿ ದರ್ಶನ

Suddi Udaya

ಉಜಿರೆ: ಶಿವಪ್ಪ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya

ದೈವ, ಶ್ರೀ ಕೊಡಮಣಿತ್ತಾಯ, ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ- ಶ್ರೀ ಬ್ರಹ್ಮ ಬೈದರ್ಕಳ ಗರಡಿ ಪೊಸರಡ್ಕ ಕ್ಷೇತ್ರದ ಬ್ರಹ್ಮಕುಂಭಾಭಿಷೇಕ: ಉಮಾಮಹೇಶ್ವರ ದೇವಸ್ಥಾನದಿಂದ ಪೊಸರಡ್ಕ ಕ್ಷೇತ್ರಕ್ಕೆ ಭವ್ಯ ಶೋಭಾಯಾತ್ರೆ

Suddi Udaya
error: Content is protected !!