ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಗಣಪತಿ ಗುಡಿಯ ಹಾಗೂ ಪಿಲಿಚಂಡಿ ದೈವದ ದಾರಂದ ಮುಹೂರ್ತ

ಕಣಿಯೂರು: ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರಾಯ ಗಣಪತಿ ಗುಡಿಯ ಹಾಗೂ ಪಿಲಿಚಂಡಿ ದೈವದ ದಾರಂದ ಮುಹೂರ್ತವು ನ.28ರಂದು ನಡೆಯಿತು.

ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರು ಚಿದಾನಂದ ರಾವ್ ಕೊಲ್ಲಾಜೆ, ಅಧ್ಯಕ್ಷ ಸದಾನಂದ ಮೇಲಾಂಟ , ಆಡಳಿತ ಸಮಿತಿ ಅಧ್ಯಕ್ಷ ಶಿವಶಂಕರ ನಾಯಕ್ , ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಿಠ್ಠಲ್ ಶೆಟ್ಟಿ ಕೊಳ್ಳೋಟ್ಟು , ಆಡಳಿತ ಸಮಿತಿಯ ಹಾಗೂ ಸೇವಾ ಸಮಿತಿಯ ಮತ್ತು ಜೀರ್ಣೋದ್ಧಾರ ಸಮಿತಿ ಬೈಲ್ವಾರು ಸಮಿತಿಯ ಎಲ್ಲಾ ಸದಸ್ಯರು, ಪದ್ಮಂಜ ಸಿಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕ ರ ಊರಿನ ಹಾಗೂ ಪರ ಊರಿನ ನವರು ಉಪಸ್ಥಿತರಿದ್ದರು.

Related posts

ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮೇಲಂತಬೆಟ್ಟು ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಮುಂಡಾಜೆ: ಸಾಧಕರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಮಡವು ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ನಿಂದ ಮಚ್ಚಿನ ಸ.ಪ್ರೌ. ಶಾಲೆಗೆ 200 ತಟ್ಟೆ ಹಾಗೂ 2 ತಟ್ಟೆ ಇಡುವ ಸ್ಟಾಂಡ್ ಕೊಡುಗೆ

Suddi Udaya

ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ : ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಚ್ಚಿನ: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯ ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಿಣೆ

Suddi Udaya
error: Content is protected !!