23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ : ಎಸ್‌ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

ಉಜಿರೆ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಕಾಲೇಜು ಬಾಲಕರ ವಿಭಾಗದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟವು ಅಥಣಿ ಬನವಾಡಿ ರೆಸಿಡೆನ್ಸಿಯಲ್ ಪದವಿಪೂರ್ವ ಕಾಲೇಜು ಅಥಣಿಯಲ್ಲಿ ನ.24 ರಿಂದ 26 ರವರೆಗೆ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಎಸ್‌ ಡಿ ಎಂ ಕಾಲೇಜು ಪ್ರಥಮ ಸ್ಥಾನದೊಂದಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿಕೊಂಡಿದ್ದಾರೆ ಇವರಿಗೆ ತರಬೇತಿಯನ್ನು ನೀಡಿದ ಕೃಷ್ಣಾನಂದರಾವ್, ದೈಹಿಕ ಶಿಕ್ಷಣ ನಿರ್ದೇಶಕ ಸಂದೇಶ ಪೂಂಜ ಹಾಗೂ ಕ್ರೀಡಾ ವಿಭಾಗದ ನಿರ್ದೇಶಕರಾದ ರಮೇಶ್ ಎಚ್ ಸಹಕರಿಸಿದರು.

Related posts

ಬಿಜೆಪಿ ಪಕ್ಷದ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ರವರಿಗೆ ಪ್ರಮಾಣಪತ್ರ ವಿತರಣೆ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಕರಾವಳಿ ಹಿಂದುತ್ವದ ಭದ್ರಕೋಟೆ : ಶಾಸಕ ಹರೀಶ್ ಪೂಂಜ

Suddi Udaya

ನಿರಂತರ ಮಳೆ: ನಡ ಅಂತ್ರಾಯಪಲ್ಕೆಯ ಗುಡ್ಡ ಕುಸಿತ- ಶ್ಯಾಮ್‌ಸುಂದರ್‌ರ ಮನೆಯ ಕಂಪೌಂಡ್‌ಗೆ ಹಾನಿ

Suddi Udaya

ಬಿಜೆಪಿಯಿಂದ ಹಣ ಹಂಚಿಕೆ ಆರೋಪ : ಮಾಜಿ ಶಾಸಕರಿಂದ ಠಾಣೆಗೆ ದೂರು: ಫ್ಲೈಯಿಂಗ್ ಸ್ಕ್ಯಾಡ್‌ನಿಂದ ಕಾರಿನ ಪರಿಶೀಲನೆ : ಮುಂದುವರಿದ ತನಿಖೆ

Suddi Udaya

ನಿಡ್ಲೆ :ಅಸ್ತಿ ಮಜ್ಜೆ ಶಸ್ತ್ರಚಿಕಿತ್ಸೆ ನೆರವು

Suddi Udaya
error: Content is protected !!