ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಅಂತರ್ ಕಾಲೇಜು ಮಟ್ಟದ ವಾಲಿಬಾಲ್ ಪಂದ್ಯಾಟ: ಎಸ್ ಡಿ ಎಮ್ ಕಾಲೇಜಿಗೆ ಚಾಂಪಿಯನ್ ಶಿಪ್ ಪಟ್ಟ

ಉಜಿರೆ: ಅಂತರ್ ಕಾಲೇಜು ಮಟ್ಟದ ವಾಲಿಬಾಲ್ ಪಂದ್ಯಾವಳಿಯು ತ್ರಿಷಾ ವಿದ್ಯಾ ಕಾಲೇಜು ಕಟಪಾಡಿಯಲ್ಲಿ ನ. 27ರಂದು ನಡೆಯಿತು.


ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ, ಪ್ರಥಮ ಸ್ಥಾನದೊಂದಿಗೆ ಚಾಂಪಿಯನ್ಶಿಪ್ ಪಟ್ಟವನ್ನು ಅಲಂಕರಿಸಿಕೊಂಡಿದ್ದಾರೆ.


ಬೆಸ್ಟ್ ಅಟ್ಯಾಕರ್ ಪ್ರತೀಕ್ ಶೆಟ್ಟಿ ಪ್ರಥಮ ಬಿಕಾಂ, ಮಾಲತೇಶ್ ಪ್ರಥಮ ಬಿ.ಎ ಬೆಸ್ಟ್ ಸೆಟ್ಟರ್ ಪದಕವನ್ನು ಪಡೆದುಕೊಂಡಿದ್ದಾರೆ.
ಇವರಿಗೆ ತರಬೇತಿಯನ್ನು ನೀಡಿದ ಸುದೀನ ಹಾಗೂ ಎಸ್ ಡಿ ಎಂ ಕಾಲೇಜಿನ ಕ್ರೀಡಾ ವಿಭಾಗದ ಕಾರ್ಯದರ್ಶಿಯಾದ ರಮೇಶ್ ಹೆಚ್ ಇವರು ಸಹಕರಿಸಿದರು.

Related posts

ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ಸಿಯಾಳ ಅಭಿಷೇಕ

Suddi Udaya

ಮತ್ತೆ ವಿಚಾರಣೆಗೆ ಹಾಜರಾಗಲು ನಾಲ್ಕು ಮಂದಿಗೆ ಎಸ್.ಐ.ಟಿ ನೋಟಿಸ್ ಜಾರಿ

Suddi Udaya

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಬಿಜೆಪಿ ಶಾಸಕರುಗಳಿಂದ ವಿಧಾನ ಸೌಧದ ಎದುರು ಭಿತ್ತಿಪತ್ರ ಪ್ರದರ್ಶನ: “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಗಮನ ಸೆಳೆದ ಶಾಸಕ ಹರೀಶ್ ಪೂಂಜ ಪ್ರದರ್ಶಿಸಿದ ಬಿತ್ತಿಪತ್ರ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಪ್ರಾಕೃತಿಕ ವಿಕೋಪಗಳು ಮತ್ತು ಸಾಂಕ್ರಾಮಿಕ ರೋಗಗಳಿಂದ ಸುರಕ್ಷತಾ ಜಾಗೃತಿ

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳು ಬನಾರಸ್ ಹಿಂದೂ ವಿ.ವಿ, ಎ ಐ ಐ ಎಂ ಎಸ್ ಭೋಪಾಲ್ ಸೇರಿ, ದೇಶದ ಅತ್ಯುನ್ನತ ಮೆಡಿಕಲ್ ಕಾಲೇಜುಗಳಲ್ಲಿ ಓದಿಗೆ ಆಯ್ಕೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ

Suddi Udaya
error: Content is protected !!